Uncategorized

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

ಓಡಿಲ್ನಾಳ: ಬಾರಿ ಅಪಾಯಕಾರಿ ತಿರುವಿಗೆ ಅಪಾಯ ತಪ್ಪಿಸಲು ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಓಡಿಲ್ನಾಳ ಗ್ರಾಮದ ಬಡೆಕಿನ ಓಡಿಲ್ನಾಳ ಶಾಲಾ ಸಮೀಪ ಬಾರಿ ಅಪಾಯಕಾರಿ ತಿರುವು ಇತ್ತೀಚೆಗೆ ಡಾಮಾರಿಕರಣ ಮಾಡಿದ ಸಂದರ್ಭದಲ್ಲಿ ಸಂಕ ನಿರ್ಮಿಸಿದ್ದು ಬದಿಯ ಮಣ್ಣು ಮಳೆಗೆ ಕೊಚ್ಚಿ ಹೋಗಿ ಅಪಾಯದಲ್ಲಿದೆ‌ ಎದುರು ಕಡೆಯಿಂದ ಬರುವ ವಾಹನ ಕಾಣದೆ ಸೈಡ್ ಕೊಡುವ ಸಂದರ್ಭ ಅಪಘಾತ ಸಂಭವಿಸುವ ಅತಂಕ ಇದೆ ತಿರುವಿನ ಎರಡು ಕಡೆ ಪೊದೆ ಮರ ಗಿಡ ಗಂಟಿಗಳು ಬೆಳೆದು ವಾಹನ ಸಂಚಾರಕ್ಕೆ ಅಡಚನೆಯಾಗುತ್ತಿದ್ದು ಈ ಪರಸರದಲ್ಲಿ ಬಹಳಷ್ಟು ಅಪಘಾತಗಳು ನಡೆದಿದ್ದು ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಪಂದಿಸಿಬೇಕಾಗಿ ಜನರ ಬೇಡಿಕೆಯಾಗಿದೆ.

Related posts

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ : ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya
error: Content is protected !!