July 23, 2026
Uncategorized

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

ಓಡಿಲ್ನಾಳ: ಬಾರಿ ಅಪಾಯಕಾರಿ ತಿರುವಿಗೆ ಅಪಾಯ ತಪ್ಪಿಸಲು ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಓಡಿಲ್ನಾಳ ಗ್ರಾಮದ ಬಡೆಕಿನ ಓಡಿಲ್ನಾಳ ಶಾಲಾ ಸಮೀಪ ಬಾರಿ ಅಪಾಯಕಾರಿ ತಿರುವು ಇತ್ತೀಚೆಗೆ ಡಾಮಾರಿಕರಣ ಮಾಡಿದ ಸಂದರ್ಭದಲ್ಲಿ ಸಂಕ ನಿರ್ಮಿಸಿದ್ದು ಬದಿಯ ಮಣ್ಣು ಮಳೆಗೆ ಕೊಚ್ಚಿ ಹೋಗಿ ಅಪಾಯದಲ್ಲಿದೆ‌ ಎದುರು ಕಡೆಯಿಂದ ಬರುವ ವಾಹನ ಕಾಣದೆ ಸೈಡ್ ಕೊಡುವ ಸಂದರ್ಭ ಅಪಘಾತ ಸಂಭವಿಸುವ ಅತಂಕ ಇದೆ ತಿರುವಿನ ಎರಡು ಕಡೆ ಪೊದೆ ಮರ ಗಿಡ ಗಂಟಿಗಳು ಬೆಳೆದು ವಾಹನ ಸಂಚಾರಕ್ಕೆ ಅಡಚನೆಯಾಗುತ್ತಿದ್ದು ಈ ಪರಸರದಲ್ಲಿ ಬಹಳಷ್ಟು ಅಪಘಾತಗಳು ನಡೆದಿದ್ದು ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಪಂದಿಸಿಬೇಕಾಗಿ ಜನರ ಬೇಡಿಕೆಯಾಗಿದೆ.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾ ದೇವಿ ದೇವಸ್ಥಾನಕ್ಕೆ ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ ಭೇಟಿ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!