23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

ಕುತ್ಲೂರು:- ಮುಂಗಾರು ಮಳೆ ಎಡಬಿಡದೇ ಬರುತ್ತಿದ್ದು, ಹೊಳೆಗಳು ನೀರಿನಿಂದ ತುಂಬಿ ತುಳುಕುತ್ತಿದ್ದು, ಎಲ್ಲಿಂದಲೋ ಹರಿವಿನಲ್ಲಿ ‌ಬಂದ ಬೃಹದಾಕಾರದ ಮರದ ದಿಮ್ಮಿ ಕುತ್ಲೂರು ಗ್ರಾಮದ ಹುದೆಂಬರ ಕಟ್ಟ ಎಂಬಲ್ಲಿ ಸೇತುವೆಗೆ ಅಡ್ಡಲಾಗಿ ಬಂದು ನಿಂತಿರುವುದನ್ನು ಮನಗಂಡ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಪೂಜಾರಿ ಮರ್ದೊಟ್ಟು ಮತ್ತು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಸದಾ ಹೆಸರಲ್ಲಿರುವ ಶಿವಶಕ್ತಿ ಫ್ರೆಂಡ್ ಕ್ಲಬ್ ನ ಸದಸ್ಯರು ಸೇರಿಕೊಂಡು ಮರದ ದಿಮ್ಮಿಯನ್ನು ತೆರವುಗೊಳಿಸುವ ಕಾರ್ಯವನ್ನು ಮಾಡುವ ಮೂಲಕ ಕಾರ್ಯವೈಕರಿಗೆ ಪಾತ್ರರಾಗಿದ್ದಾರೆ

ಈ ಸಂದರ್ಭದಲ್ಲಿ ತುಂಗಪ್ಪ ಪೂಜಾರಿ ರಂಜಿತ್, ಪುನೀತ್, ಶಿವರಾಜ್, ಯೋಗೀಶ್ ಅಂಚನ್, ಧರ್ಮಪಾಲ್, ಸಚಿನ್‌, ಸತೀಶ್ ಬೊಲ್ಲೆಜಾಲು, ಪ್ರವೀಣ್ ಅಲಂಬ ಸಹಕರಿಸಿದರು.

Related posts

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ ರಿಂದ ಸಭಾಧ್ಯಕ್ಷ ಯು ಟಿ ಖಾದರ್ ಗೆ ಮನವಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಗೆ ಇಂಡಿಕಾ ಕಾರನ್ನು ಒಪ್ಪಿಸಿದ ಮೈಸೂರಿನ ಎಸ್. ಸತೀಶ್

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಕಳವು

Suddi Udaya

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಕಲ್ಲೇರಿ ಐಸಿರಿ ಮಹಿಳಾ ಮಂಡಳಿಯಿಂದ ಮಹಿಳಾ ದಿನಾಚರಣೆ ಮತ್ತು ಶ್ರಮದಾನ

Suddi Udaya
error: Content is protected !!