September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

ಕುತ್ಲೂರು:- ಮುಂಗಾರು ಮಳೆ ಎಡಬಿಡದೇ ಬರುತ್ತಿದ್ದು, ಹೊಳೆಗಳು ನೀರಿನಿಂದ ತುಂಬಿ ತುಳುಕುತ್ತಿದ್ದು, ಎಲ್ಲಿಂದಲೋ ಹರಿವಿನಲ್ಲಿ ‌ಬಂದ ಬೃಹದಾಕಾರದ ಮರದ ದಿಮ್ಮಿ ಕುತ್ಲೂರು ಗ್ರಾಮದ ಹುದೆಂಬರ ಕಟ್ಟ ಎಂಬಲ್ಲಿ ಸೇತುವೆಗೆ ಅಡ್ಡಲಾಗಿ ಬಂದು ನಿಂತಿರುವುದನ್ನು ಮನಗಂಡ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಪೂಜಾರಿ ಮರ್ದೊಟ್ಟು ಮತ್ತು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಸದಾ ಹೆಸರಲ್ಲಿರುವ ಶಿವಶಕ್ತಿ ಫ್ರೆಂಡ್ ಕ್ಲಬ್ ನ ಸದಸ್ಯರು ಸೇರಿಕೊಂಡು ಮರದ ದಿಮ್ಮಿಯನ್ನು ತೆರವುಗೊಳಿಸುವ ಕಾರ್ಯವನ್ನು ಮಾಡುವ ಮೂಲಕ ಕಾರ್ಯವೈಕರಿಗೆ ಪಾತ್ರರಾಗಿದ್ದಾರೆ

ಈ ಸಂದರ್ಭದಲ್ಲಿ ತುಂಗಪ್ಪ ಪೂಜಾರಿ ರಂಜಿತ್, ಪುನೀತ್, ಶಿವರಾಜ್, ಯೋಗೀಶ್ ಅಂಚನ್, ಧರ್ಮಪಾಲ್, ಸಚಿನ್‌, ಸತೀಶ್ ಬೊಲ್ಲೆಜಾಲು, ಪ್ರವೀಣ್ ಅಲಂಬ ಸಹಕರಿಸಿದರು.

Related posts

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಗುರುವಾಯನಕೆರೆ ಭೂಷಣ್ ಬಾರ್ ಮಾಲಕ ಭಾಸ್ಕರ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya
error: Content is protected !!