23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

ಕುತ್ಲೂರು:- ಮುಂಗಾರು ಮಳೆ ಎಡಬಿಡದೇ ಬರುತ್ತಿದ್ದು, ಹೊಳೆಗಳು ನೀರಿನಿಂದ ತುಂಬಿ ತುಳುಕುತ್ತಿದ್ದು, ಎಲ್ಲಿಂದಲೋ ಹರಿವಿನಲ್ಲಿ ‌ಬಂದ ಬೃಹದಾಕಾರದ ಮರದ ದಿಮ್ಮಿ ಕುತ್ಲೂರು ಗ್ರಾಮದ ಹುದೆಂಬರ ಕಟ್ಟ ಎಂಬಲ್ಲಿ ಸೇತುವೆಗೆ ಅಡ್ಡಲಾಗಿ ಬಂದು ನಿಂತಿರುವುದನ್ನು ಮನಗಂಡ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಪೂಜಾರಿ ಮರ್ದೊಟ್ಟು ಮತ್ತು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಸದಾ ಹೆಸರಲ್ಲಿರುವ ಶಿವಶಕ್ತಿ ಫ್ರೆಂಡ್ ಕ್ಲಬ್ ನ ಸದಸ್ಯರು ಸೇರಿಕೊಂಡು ಮರದ ದಿಮ್ಮಿಯನ್ನು ತೆರವುಗೊಳಿಸುವ ಕಾರ್ಯವನ್ನು ಮಾಡುವ ಮೂಲಕ ಕಾರ್ಯವೈಕರಿಗೆ ಪಾತ್ರರಾಗಿದ್ದಾರೆ

ಈ ಸಂದರ್ಭದಲ್ಲಿ ತುಂಗಪ್ಪ ಪೂಜಾರಿ ರಂಜಿತ್, ಪುನೀತ್, ಶಿವರಾಜ್, ಯೋಗೀಶ್ ಅಂಚನ್, ಧರ್ಮಪಾಲ್, ಸಚಿನ್‌, ಸತೀಶ್ ಬೊಲ್ಲೆಜಾಲು, ಪ್ರವೀಣ್ ಅಲಂಬ ಸಹಕರಿಸಿದರು.

Related posts

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಮಾಸಾಸನ ಮಂಜೂರಾತಿ ಪತ್ರ ವಿತರಣೆ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ವಿದ್ವತ್ ಜೆಇಇ ಸಾಧಕರಿಗೆ ಕಾಲೇಜು ವತಿಯಿಂದ ಅಭಿನಂದನೆ: 35 ವಿದ್ಯಾರ್ಥಿಗಳ ಪೈಕಿ 21 ಮಂದಿ ಶೇ.90 ಅಧಿಕ ಪರ್ಸೆಂಟೈಲ್ ಪಡೆದ ದಾಖಲೆ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.11: ಕುಡುಮೇರು ಮನೆಯ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya
error: Content is protected !!