25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಂಘ-ಸಂಸ್ಥೆಗಳು

ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ

ಕೊಕ್ಕಡ :ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ ಸುಮಾರು 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಜು.20ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ರವರು ಭಕ್ತರ ತಂಡಕ್ಕೆ ಪೂರ್ಣ ಪ್ರಮಾಣದ ಸಹಕಾರ ನೀಡಿದರು.
ಸುಮಾರು 600 ವರ್ಷಗಳ ಹಿಂದೆ ಕೊಕ್ಕಡದಿಂದ ಹೋಗಿ ‘ಬಿಲ್ವ ಮಂಗಳ ಮುನಿ’ ಎಂದು ಪ್ರಸಿದ್ಧಿ ಪಡೆದ ದಿವಾಕರ ಮುನಿಗಳು ನಿರ್ವಾಣ ಹೊಂದಿದ ಸಮಾಧಿ ಹಾಗೂ ಮಠಕ್ಕೆ ಭೇಟಿ ನೀಡಿ ನಂತರ ಗುರುವಾಯೂರಿಗೆ ತೆರಳಿದರು.

Related posts

ಧರ್ಮಸ್ಥಳ: 23ನೇಯ ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ತಾಲೂಕು ಶಾಮಿಯಾನ ಮಾಲಕರ ಸಂಘ (ರಿ.) ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ (ರಿ) ಇದರ ಜಂಟಿ ಆಶ್ರಯದಲ್ಲಿ ಗದ್ದೆ ಮನೆ ಪಿಲಿಚಾಮುಂಡಿ ಕಲ್ಲು, ಗುರುವಾಯನಕೆರೆ ಗದ್ದೆಯಲ್ಲಿ ಸಂಘದ ಮಾಲಕರು ಮತ್ತು ಕಾರ್ಮಿಕರಿಗೆ ನಡೆದ ಕೆಸರ್ ದ ಕೂಟ-2025

Suddi Udaya

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya
error: Content is protected !!