July 23, 2026
ಸಂಘ-ಸಂಸ್ಥೆಗಳು

ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ

ಕೊಕ್ಕಡ :ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ ಸುಮಾರು 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಜು.20ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ರವರು ಭಕ್ತರ ತಂಡಕ್ಕೆ ಪೂರ್ಣ ಪ್ರಮಾಣದ ಸಹಕಾರ ನೀಡಿದರು.
ಸುಮಾರು 600 ವರ್ಷಗಳ ಹಿಂದೆ ಕೊಕ್ಕಡದಿಂದ ಹೋಗಿ ‘ಬಿಲ್ವ ಮಂಗಳ ಮುನಿ’ ಎಂದು ಪ್ರಸಿದ್ಧಿ ಪಡೆದ ದಿವಾಕರ ಮುನಿಗಳು ನಿರ್ವಾಣ ಹೊಂದಿದ ಸಮಾಧಿ ಹಾಗೂ ಮಠಕ್ಕೆ ಭೇಟಿ ನೀಡಿ ನಂತರ ಗುರುವಾಯೂರಿಗೆ ತೆರಳಿದರು.

Related posts

ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಲ್ಮಂಜ: ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷಧ್ರುವ-ಯಕ್ಷ ಶಿಕ್ಷಣ ನಾಟ್ಯ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya
error: Content is protected !!