July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ತೆಕ್ಕಾರು ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.20 ರಂದು ಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾ.ಪಂ ಅಧ್ಯಕ್ಷೆ ರಹಿಯಾನತ್ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ತೆಕ್ಕಾರು ಸಿಎ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ, ಗ್ರಾ.ಪಂ ಸದಸ್ಯರಾದ ತನಾಲ್ ಹಕೀಂ, ಅನ್ವರ್, ನೆಬಿಸಾ ಉಪಸ್ಥಿತರಿದ್ದರು.

75 ಕ್ಕೂ ಹೆಚ್ಚಿನ ಫಲಾನುಭವಿಗಳು ಶಿಬಿರದ ಪ್ರಯೋಜನವನ್ನು ಪಡೆದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya

ನಾಳೆ ವಿದ್ಯುತ್‌ ನಿಲುಗಡೆ

Suddi Udaya

ಧರ್ಮಸ್ಥಳವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಸಚಿವ ಈಶ್ವರ ಖಂಡ್ರೆಯವರಿಂದ ಅಧಿಕೃತ ಘೋಷಣೆ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

Suddi Udaya

ನೇರೊಳ್ದ್ ಪಲ್ಕೆ ಅಂಗನವಾಡಿ ಕೆಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!