July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನ 2024-25 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಪಂಚಾಯತ್‌ ಅಧ್ಯಕ್ಷ ದಿನೇಶ್ ಖಂಡಿಗ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜು. 20ರಂದು ನಡೆಯಿತು

ನೋಡೆಲ್ ಅಧಿಕಾರಿಯಾಗಿ ಕರಾಯ ಮುಖ್ಯೋಪಾಧ್ಯಯರಾದ ಬಸವಲಿಂಗಪ್ಪ ವಹಿಸಿದರು. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ವರದಿ ಮಂಡಿಸಿದರು. ಲೆಕ್ಕ ಪತ್ರ ವನ್ನು ದಿನಕರ ಸಭೆಗೆ ಮಂಡಿಸಿದರು.


ಇಲಾಖೆ ಅಧಿಕಾರಿಗಳಾದ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಮೆಸ್ಕಾಂ ಇಲಾಖೆ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ. ಅರೋಗ್ಯ ಇಲಾಖೆ.ಪಂಚಾಯತ್ ರಾಜ್ ಇಂಜಿನಿಯರ್ ವಿಭಾಗ ದವರು ಉಪಸ್ಥಿತರಿದ್ದರು ಇಲಾಖೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಂದಾರು ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪವತಿ, ಸದಸ್ಯರಾದ ಪರಮೇಶ್ವರಿ ಗೌಡ, ಗಂಗಾಧ‌ರ್ ಪೂಜಾರಿ, ಸುಚಿತ್ರ, ಪವಿತ್ರ, ಚೇತನ, ವಿಮಲಾ, ಮೋಹನ್, ಅನಿತಾ, ಭಾರತಿ, ಬಾಲಕೃಷ್ಣ ಗೌಡ, ಶಿವ ಗೌಡ, ಶಿವಪ್ರಸಾದ್, ಮಂಜುಶ್ರೀ, ಶಾಂತ ಹಾಗೂ ಗ್ರಾಮಸ್ಥರು ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಶಿವಕುಮಾರ್ ರವರ ಅಕೌಂಟ್ ಹ್ಯಾಕ್

Suddi Udaya

ತನ್ನ ತಾಯಿಯನ್ನು ಎತ್ತಿಕೊಂಡು ಬಂದು ಮತಚಲಾಯಿಸಿದ ಮಗ: ಅನಾರೋಗ್ಯದ ನಡುವೆಯೂ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ ರೋಹಿಣಿ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಹದಗೆಟ್ಟ ರಸ್ತೆ : ಮಡಂತ್ಯಾರು ವಲಯ, ಬಿ.ಎಂ.ಎಸ್ ಆಟೋ ಚಾಲಕ ಮಾಲಕರ ಸಂಘದಿಂದ ದುರಸ್ತಿ ಕಾರ್ಯ

Suddi Udaya
error: Content is protected !!