July 24, 2026
Uncategorized

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

ಲಾಯಿಲ ಮಹಾಶಕ್ತಿ ಕೇಂದ್ರದ ಬಿಜೆಪಿ ಯುವ ಮೋರ್ಚಾ ನೂತನ ಸಂಚಾಲಕರಾಗಿ ಮೇಘರಾಜ್ ಪುತ್ರಬೈಲ್,
ಸಹ ಸಂಚಾಲಕರಾಗಿ ರಂಜಿತ್ ಶೆಟ್ಟಿ ಕಿಲ್ಲೂರು ಆಯ್ಕೆಯಾಗಿದ್ದಾರೆ.


ಸದಸ್ಯರುಗಳಾಗಿ ತೀರ್ಥಪ್ರಸಾದ ದಿಡುಪೆ, ಶೈಲೇಶ್ ಗೌಡ, ಮನ್ನಡ್ಕ ಇಂದಬೆಟ್ಟು, ಜಯಂತ್ ಓಡಿಕಾರ್ ನಾವೂರು
ಇವರು ನೇಮಕಗೊಂಡಿರುತ್ತಾರೆ.

Related posts

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬೆಳ್ತಂಗಡಿ ಹಳೆಕೋಟೆ ಬಳಿ ಟಯರ್ ಹೊತ್ತಿಸಿ ಆಕ್ರೋಶ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸರಳ ನಿಧನ

Suddi Udaya

ರಕ್ತೇಶ್ವರಿಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಬೆಳ್ಳಿ ಹಬ್ಬ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya
error: Content is protected !!