March 7, 2026
Uncategorized

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

ಬೆಳ್ತಂಗಡಿ: ಮಡಂತ್ಯಾರು ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಸುಪದ್ಮ ಮಾಲಾಡಿ ಆಯ್ಕೆಯಾಗಿದ್ದಾರೆ.
ಇವರು ಸೌಹಾರ್ದ ಫ್ರೆಂಡ್ಸ್ ಮಡಂತ್ಯಾರು ಇದರ ಗೌರವ ಅಧ್ಯಕ್ಷರಾಗಿ, ಶಿಕ್ಷಣಕ್ಕಾಗಿ ಒತ್ತು ನೀಡುವ ಮೂಲಕ, ಮಾಲಾಡಿ ಶಾಲೆ, ಹುಪ್ಪ ಅಂಗನವಾಡಿ, ಕೇಂದ್ರ ದೈವಸ್ಥಾನಗಳಿಗೆ ಸಹಾಯ ಮಾಡುತ್ತಾ, ಶ್ರೀ ರಾಮ್ ವಾಲ್ಯು ಕಂಪೆನಿಯಲ್ಲಿ ಅತೀ ಉನ್ನತ ಸ್ಥಾನ ಪಡೆದು ಇತ್ತೀಚಿಗೆ ನಿವೃತಿಗೊಂಡಿದ್ದಾರೆ.

ನಯನಾಡು ವನದುರ್ಗಾ ದೇವಿ ದೇವಸ್ಥಾನ ಇದರ ಸೇವಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು , ಸಮಾಜ ಸೇವೆಯಲ್ಲಿ ತಮ್ಮನ್ನು ತಾನು ತೊಡಗಿಸಿಕೊಂಡಿದ್ದಾರೆ.

Related posts

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ : ವಾಷಿ೯ಕ ರೂ.99.93 ಲಕ್ಷ ಲಾಭ – ಶೇ 15 ಡಿವಿಡೆಂಡ್ ಘೋಷಿಸಿದ ಅಧ್ಯಕ್ಷ ಅಜಿತ್ ಕುಮಾರ್ ಆರಿಗ

Suddi Udaya

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!