25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

ಬೆಳ್ತಂಗಡಿ: ಮಡಂತ್ಯಾರು ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಸುಪದ್ಮ ಮಾಲಾಡಿ ಆಯ್ಕೆಯಾಗಿದ್ದಾರೆ.
ಇವರು ಸೌಹಾರ್ದ ಫ್ರೆಂಡ್ಸ್ ಮಡಂತ್ಯಾರು ಇದರ ಗೌರವ ಅಧ್ಯಕ್ಷರಾಗಿ, ಶಿಕ್ಷಣಕ್ಕಾಗಿ ಒತ್ತು ನೀಡುವ ಮೂಲಕ, ಮಾಲಾಡಿ ಶಾಲೆ, ಹುಪ್ಪ ಅಂಗನವಾಡಿ, ಕೇಂದ್ರ ದೈವಸ್ಥಾನಗಳಿಗೆ ಸಹಾಯ ಮಾಡುತ್ತಾ, ಶ್ರೀ ರಾಮ್ ವಾಲ್ಯು ಕಂಪೆನಿಯಲ್ಲಿ ಅತೀ ಉನ್ನತ ಸ್ಥಾನ ಪಡೆದು ಇತ್ತೀಚಿಗೆ ನಿವೃತಿಗೊಂಡಿದ್ದಾರೆ.

ನಯನಾಡು ವನದುರ್ಗಾ ದೇವಿ ದೇವಸ್ಥಾನ ಇದರ ಸೇವಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು , ಸಮಾಜ ಸೇವೆಯಲ್ಲಿ ತಮ್ಮನ್ನು ತಾನು ತೊಡಗಿಸಿಕೊಂಡಿದ್ದಾರೆ.

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

Suddi Udaya
error: Content is protected !!