37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

ಓಡಿಲ್ನಾಳ: ಬಾರಿ ಅಪಾಯಕಾರಿ ತಿರುವಿಗೆ ಅಪಾಯ ತಪ್ಪಿಸಲು ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಓಡಿಲ್ನಾಳ ಗ್ರಾಮದ ಬಡೆಕಿನ ಓಡಿಲ್ನಾಳ ಶಾಲಾ ಸಮೀಪ ಬಾರಿ ಅಪಾಯಕಾರಿ ತಿರುವು ಇತ್ತೀಚೆಗೆ ಡಾಮಾರಿಕರಣ ಮಾಡಿದ ಸಂದರ್ಭದಲ್ಲಿ ಸಂಕ ನಿರ್ಮಿಸಿದ್ದು ಬದಿಯ ಮಣ್ಣು ಮಳೆಗೆ ಕೊಚ್ಚಿ ಹೋಗಿ ಅಪಾಯದಲ್ಲಿದೆ‌ ಎದುರು ಕಡೆಯಿಂದ ಬರುವ ವಾಹನ ಕಾಣದೆ ಸೈಡ್ ಕೊಡುವ ಸಂದರ್ಭ ಅಪಘಾತ ಸಂಭವಿಸುವ ಅತಂಕ ಇದೆ ತಿರುವಿನ ಎರಡು ಕಡೆ ಪೊದೆ ಮರ ಗಿಡ ಗಂಟಿಗಳು ಬೆಳೆದು ವಾಹನ ಸಂಚಾರಕ್ಕೆ ಅಡಚನೆಯಾಗುತ್ತಿದ್ದು ಈ ಪರಸರದಲ್ಲಿ ಬಹಳಷ್ಟು ಅಪಘಾತಗಳು ನಡೆದಿದ್ದು ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಪಂದಿಸಿಬೇಕಾಗಿ ಜನರ ಬೇಡಿಕೆಯಾಗಿದೆ.

Related posts

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya

ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೈಬರ್ ಅಪರಾಧ ಮತ್ತು ಸುರಕ್ಷತೆ

Suddi Udaya

ಸಾಧನೆಗೆ ಪ್ರಯತ್ನವೇ ಮುಖ್ಯ: ರುಡ್ಸೆಟ್ ಸಿಸಿ ಕ್ಯಾಮರ ಆಳವಡಿಕೆ ಮತ್ತು ದುರಸ್ತಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮೋಹನ್ ಕುಮಾರ್

Suddi Udaya

ಬೆಳ್ತಂಗಡಿ ಹುಂಡೈ ಶೋ ರೂಮ್ ನಲ್ಲಿ ನ್ಯೂ ಕ್ರೆಟಾ ಫೇಸ್ ಲಿಫ್ಟ್ ಕಾರು ಮಾರುಕಟ್ಟೆಗೆ ಬಿಡುಗಡೆ

Suddi Udaya

ಶ್ರೀ ಸ್ಟಾರ್ ಯುವಕ ಮಂಡಲ & ಶ್ರೀ ಸ್ಟಾರ್ ಮಹಿಳಾ ಮಂಡಲ ಮತ್ತು ಊರ ಸಮಸ್ತ ಭಕ್ತ ಭಾಂದವರಿಂದನಾಗಚಾವಡಿ ಸಾನಿಧ್ಯ ಗುಂಪಲಾಜೆಯಲ್ಲಿ1001 ಹಣತೆ ಹಚ್ಚುವುದರ ಮೂಲಕ ಶ್ರದ್ಧಾ ಭಕ್ತಿಯಿಂದ ಸಾಮೂಹಿಕವಾಗಿ ದೀಪಾವಳಿ ಹಬ್ಬವನ್ನು ಆಚರಣೆ

Suddi Udaya
error: Content is protected !!