Uncategorized

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

ಓಡಿಲ್ನಾಳ: ಬಾರಿ ಅಪಾಯಕಾರಿ ತಿರುವಿಗೆ ಅಪಾಯ ತಪ್ಪಿಸಲು ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಓಡಿಲ್ನಾಳ ಗ್ರಾಮದ ಬಡೆಕಿನ ಓಡಿಲ್ನಾಳ ಶಾಲಾ ಸಮೀಪ ಬಾರಿ ಅಪಾಯಕಾರಿ ತಿರುವು ಇತ್ತೀಚೆಗೆ ಡಾಮಾರಿಕರಣ ಮಾಡಿದ ಸಂದರ್ಭದಲ್ಲಿ ಸಂಕ ನಿರ್ಮಿಸಿದ್ದು ಬದಿಯ ಮಣ್ಣು ಮಳೆಗೆ ಕೊಚ್ಚಿ ಹೋಗಿ ಅಪಾಯದಲ್ಲಿದೆ‌ ಎದುರು ಕಡೆಯಿಂದ ಬರುವ ವಾಹನ ಕಾಣದೆ ಸೈಡ್ ಕೊಡುವ ಸಂದರ್ಭ ಅಪಘಾತ ಸಂಭವಿಸುವ ಅತಂಕ ಇದೆ ತಿರುವಿನ ಎರಡು ಕಡೆ ಪೊದೆ ಮರ ಗಿಡ ಗಂಟಿಗಳು ಬೆಳೆದು ವಾಹನ ಸಂಚಾರಕ್ಕೆ ಅಡಚನೆಯಾಗುತ್ತಿದ್ದು ಈ ಪರಸರದಲ್ಲಿ ಬಹಳಷ್ಟು ಅಪಘಾತಗಳು ನಡೆದಿದ್ದು ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಪಂದಿಸಿಬೇಕಾಗಿ ಜನರ ಬೇಡಿಕೆಯಾಗಿದೆ.

Related posts

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya

ಇಳಂತಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ರೊನಾಲ್ಡ್ ಪಿಂಟೋ ನಿಧನ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya

ಗಂಡಿಬಾಗಿಲು ಧರ್ಮೋಪದೇಶ ಶಾಲೆಯ ಮುಖ್ಯೋಪಾಧ್ಯಾಯ ಶಿಜು ಸಿ.ವಿ. ಗೆ ಸನ್ಮಾನ ಮತ್ತು ಬೀಳ್ಕೊಡುಗೆ

Suddi Udaya

ಕುತ್ಲುರು ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಭೇಟಿ:ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya
error: Content is protected !!