25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

ಓಡಿಲ್ನಾಳ: ಬಾರಿ ಅಪಾಯಕಾರಿ ತಿರುವಿಗೆ ಅಪಾಯ ತಪ್ಪಿಸಲು ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಓಡಿಲ್ನಾಳ ಗ್ರಾಮದ ಬಡೆಕಿನ ಓಡಿಲ್ನಾಳ ಶಾಲಾ ಸಮೀಪ ಬಾರಿ ಅಪಾಯಕಾರಿ ತಿರುವು ಇತ್ತೀಚೆಗೆ ಡಾಮಾರಿಕರಣ ಮಾಡಿದ ಸಂದರ್ಭದಲ್ಲಿ ಸಂಕ ನಿರ್ಮಿಸಿದ್ದು ಬದಿಯ ಮಣ್ಣು ಮಳೆಗೆ ಕೊಚ್ಚಿ ಹೋಗಿ ಅಪಾಯದಲ್ಲಿದೆ‌ ಎದುರು ಕಡೆಯಿಂದ ಬರುವ ವಾಹನ ಕಾಣದೆ ಸೈಡ್ ಕೊಡುವ ಸಂದರ್ಭ ಅಪಘಾತ ಸಂಭವಿಸುವ ಅತಂಕ ಇದೆ ತಿರುವಿನ ಎರಡು ಕಡೆ ಪೊದೆ ಮರ ಗಿಡ ಗಂಟಿಗಳು ಬೆಳೆದು ವಾಹನ ಸಂಚಾರಕ್ಕೆ ಅಡಚನೆಯಾಗುತ್ತಿದ್ದು ಈ ಪರಸರದಲ್ಲಿ ಬಹಳಷ್ಟು ಅಪಘಾತಗಳು ನಡೆದಿದ್ದು ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಪಂದಿಸಿಬೇಕಾಗಿ ಜನರ ಬೇಡಿಕೆಯಾಗಿದೆ.

Related posts

ಕಟ್ಟೆ: ಎಂಟು ಅಡಿ ಉದ್ದದ ಹೆಬ್ಬಾವು ಪತ್ತೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ಪಲ್ಟಿ

Suddi Udaya

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ‌ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya
error: Content is protected !!