July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

ಕುತ್ಲೂರು:- ಮುಂಗಾರು ಮಳೆ ಎಡಬಿಡದೇ ಬರುತ್ತಿದ್ದು, ಹೊಳೆಗಳು ನೀರಿನಿಂದ ತುಂಬಿ ತುಳುಕುತ್ತಿದ್ದು, ಎಲ್ಲಿಂದಲೋ ಹರಿವಿನಲ್ಲಿ ‌ಬಂದ ಬೃಹದಾಕಾರದ ಮರದ ದಿಮ್ಮಿ ಕುತ್ಲೂರು ಗ್ರಾಮದ ಹುದೆಂಬರ ಕಟ್ಟ ಎಂಬಲ್ಲಿ ಸೇತುವೆಗೆ ಅಡ್ಡಲಾಗಿ ಬಂದು ನಿಂತಿರುವುದನ್ನು ಮನಗಂಡ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಪೂಜಾರಿ ಮರ್ದೊಟ್ಟು ಮತ್ತು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಸದಾ ಹೆಸರಲ್ಲಿರುವ ಶಿವಶಕ್ತಿ ಫ್ರೆಂಡ್ ಕ್ಲಬ್ ನ ಸದಸ್ಯರು ಸೇರಿಕೊಂಡು ಮರದ ದಿಮ್ಮಿಯನ್ನು ತೆರವುಗೊಳಿಸುವ ಕಾರ್ಯವನ್ನು ಮಾಡುವ ಮೂಲಕ ಕಾರ್ಯವೈಕರಿಗೆ ಪಾತ್ರರಾಗಿದ್ದಾರೆ

ಈ ಸಂದರ್ಭದಲ್ಲಿ ತುಂಗಪ್ಪ ಪೂಜಾರಿ ರಂಜಿತ್, ಪುನೀತ್, ಶಿವರಾಜ್, ಯೋಗೀಶ್ ಅಂಚನ್, ಧರ್ಮಪಾಲ್, ಸಚಿನ್‌, ಸತೀಶ್ ಬೊಲ್ಲೆಜಾಲು, ಪ್ರವೀಣ್ ಅಲಂಬ ಸಹಕರಿಸಿದರು.

Related posts

ಕಳಿಯ ಪರಪ್ಪುನಲ್ಲಿ ಮೀನು ಮಾರುಕಟ್ಟೆ ಉದ್ಘಾಟನೆ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ನಾವೂರು : ನಿರ್ಮಾಣವಾಗದ ರಸ್ತೆ, ಸಾರ್ವಜನಿಕರ ಆಕ್ರೋಶ, ಗ್ರಾಮಸ್ಥರೇ ಸೇರಿ ಪರ್ಯಾಯ ರಸ್ತೆ ನಿರ್ಮಾಣ

Suddi Udaya

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!