25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

ಕುತ್ಲೂರು:- ಮುಂಗಾರು ಮಳೆ ಎಡಬಿಡದೇ ಬರುತ್ತಿದ್ದು, ಹೊಳೆಗಳು ನೀರಿನಿಂದ ತುಂಬಿ ತುಳುಕುತ್ತಿದ್ದು, ಎಲ್ಲಿಂದಲೋ ಹರಿವಿನಲ್ಲಿ ‌ಬಂದ ಬೃಹದಾಕಾರದ ಮರದ ದಿಮ್ಮಿ ಕುತ್ಲೂರು ಗ್ರಾಮದ ಹುದೆಂಬರ ಕಟ್ಟ ಎಂಬಲ್ಲಿ ಸೇತುವೆಗೆ ಅಡ್ಡಲಾಗಿ ಬಂದು ನಿಂತಿರುವುದನ್ನು ಮನಗಂಡ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಪೂಜಾರಿ ಮರ್ದೊಟ್ಟು ಮತ್ತು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಸದಾ ಹೆಸರಲ್ಲಿರುವ ಶಿವಶಕ್ತಿ ಫ್ರೆಂಡ್ ಕ್ಲಬ್ ನ ಸದಸ್ಯರು ಸೇರಿಕೊಂಡು ಮರದ ದಿಮ್ಮಿಯನ್ನು ತೆರವುಗೊಳಿಸುವ ಕಾರ್ಯವನ್ನು ಮಾಡುವ ಮೂಲಕ ಕಾರ್ಯವೈಕರಿಗೆ ಪಾತ್ರರಾಗಿದ್ದಾರೆ

ಈ ಸಂದರ್ಭದಲ್ಲಿ ತುಂಗಪ್ಪ ಪೂಜಾರಿ ರಂಜಿತ್, ಪುನೀತ್, ಶಿವರಾಜ್, ಯೋಗೀಶ್ ಅಂಚನ್, ಧರ್ಮಪಾಲ್, ಸಚಿನ್‌, ಸತೀಶ್ ಬೊಲ್ಲೆಜಾಲು, ಪ್ರವೀಣ್ ಅಲಂಬ ಸಹಕರಿಸಿದರು.

Related posts

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya

ಭಜನಾ ತರಬೇತಿ ಕಮ್ಮಟದ ಉಪನ್ಯಾಸ ಕಾರ್ಯಕ್ರಮ: ವಿದ್ಯಾದಾನದ ಮೂಲಕ ಸಮಾಜಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರ ಕೊಡುಗೆ ಅಪಾರ: ಎ. ವೀರು ಶೆಟ್ಟಿ

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲದ ವತಿಯಿಂದ ಸಿಯೋನ್ ಆಶ್ರಮದ ಆಡಳಿತ ಟ್ರಸ್ಟಿ ಶ್ರೀಮತಿ ಮೇರಿ ಯು.ಪಿ. ರವರಿಗೆ ಸನ್ಮಾನ

Suddi Udaya

ಸಿಯೋನ್ ಆಶ್ರಮದಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!