September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

ಕುತ್ಲೂರು:- ಮುಂಗಾರು ಮಳೆ ಎಡಬಿಡದೇ ಬರುತ್ತಿದ್ದು, ಹೊಳೆಗಳು ನೀರಿನಿಂದ ತುಂಬಿ ತುಳುಕುತ್ತಿದ್ದು, ಎಲ್ಲಿಂದಲೋ ಹರಿವಿನಲ್ಲಿ ‌ಬಂದ ಬೃಹದಾಕಾರದ ಮರದ ದಿಮ್ಮಿ ಕುತ್ಲೂರು ಗ್ರಾಮದ ಹುದೆಂಬರ ಕಟ್ಟ ಎಂಬಲ್ಲಿ ಸೇತುವೆಗೆ ಅಡ್ಡಲಾಗಿ ಬಂದು ನಿಂತಿರುವುದನ್ನು ಮನಗಂಡ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಪೂಜಾರಿ ಮರ್ದೊಟ್ಟು ಮತ್ತು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಸದಾ ಹೆಸರಲ್ಲಿರುವ ಶಿವಶಕ್ತಿ ಫ್ರೆಂಡ್ ಕ್ಲಬ್ ನ ಸದಸ್ಯರು ಸೇರಿಕೊಂಡು ಮರದ ದಿಮ್ಮಿಯನ್ನು ತೆರವುಗೊಳಿಸುವ ಕಾರ್ಯವನ್ನು ಮಾಡುವ ಮೂಲಕ ಕಾರ್ಯವೈಕರಿಗೆ ಪಾತ್ರರಾಗಿದ್ದಾರೆ

ಈ ಸಂದರ್ಭದಲ್ಲಿ ತುಂಗಪ್ಪ ಪೂಜಾರಿ ರಂಜಿತ್, ಪುನೀತ್, ಶಿವರಾಜ್, ಯೋಗೀಶ್ ಅಂಚನ್, ಧರ್ಮಪಾಲ್, ಸಚಿನ್‌, ಸತೀಶ್ ಬೊಲ್ಲೆಜಾಲು, ಪ್ರವೀಣ್ ಅಲಂಬ ಸಹಕರಿಸಿದರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya

ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ ಆರೋಪಿ ಉಮೇಶ್ ಗೌಡ ಅಪರಾಧಿಯೆಂದು ತೀರ್ಪು ನೀಡಿದ ನ್ಯಾಯಾಲಯ

Suddi Udaya

ಕಾಶಿಬೆಟ್ಟು ಬಳಿ ಕೆಟ್ಟು ನಿಂತ ಕೆ.ಎಸ್ ಆರ್ ಟಿ.ಸಿ ಬಸ್ : ಟ್ರಾಫಿಕ್ ಜಾಮ್

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಎಸ್ ಎಲ್ ಭೈರಪ್ಪ ಅವರಿಗೆ ನುಡಿನಮನ

Suddi Udaya

ಸೋಣಂದೂರು ಸೇತುವೆ ಶಿಥಿಲಾವಸ್ಥೆಗೆ: ಘನ ವಾಹನಗಳ ಸಂಚಾರ ನಿಷೇಧ

Suddi Udaya
error: Content is protected !!