32.9 C
ಪುತ್ತೂರು, ಬೆಳ್ತಂಗಡಿ
March 6, 2026
ಸಂಘ-ಸಂಸ್ಥೆಗಳು

ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ

ಕೊಕ್ಕಡ :ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ ಸುಮಾರು 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಜು.20ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ರವರು ಭಕ್ತರ ತಂಡಕ್ಕೆ ಪೂರ್ಣ ಪ್ರಮಾಣದ ಸಹಕಾರ ನೀಡಿದರು.
ಸುಮಾರು 600 ವರ್ಷಗಳ ಹಿಂದೆ ಕೊಕ್ಕಡದಿಂದ ಹೋಗಿ ‘ಬಿಲ್ವ ಮಂಗಳ ಮುನಿ’ ಎಂದು ಪ್ರಸಿದ್ಧಿ ಪಡೆದ ದಿವಾಕರ ಮುನಿಗಳು ನಿರ್ವಾಣ ಹೊಂದಿದ ಸಮಾಧಿ ಹಾಗೂ ಮಠಕ್ಕೆ ಭೇಟಿ ನೀಡಿ ನಂತರ ಗುರುವಾಯೂರಿಗೆ ತೆರಳಿದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ: ಧಾರ್ಮಿಕ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಅಳದಂಗಡಿ: ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ ಡಿ.ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ

Suddi Udaya

ಕೋಲ್ಕತ್ತಾದ ಮೆಡಿಕಲ್ ವಿದ್ಯಾರ್ಥಿನಿಯ ಹತ್ಯೆ ಖಂಡಿಸಿ ಉಜಿರೆಯಲ್ಲಿ ಎನ್ ಎಸ್ ಯು ಐ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದಿಂದ ಪ್ರತಿಭಟನೆ

Suddi Udaya
error: Content is protected !!