September 6, 2026
ಸಂಘ-ಸಂಸ್ಥೆಗಳು

ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ

ಕೊಕ್ಕಡ :ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ ಸುಮಾರು 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಜು.20ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ರವರು ಭಕ್ತರ ತಂಡಕ್ಕೆ ಪೂರ್ಣ ಪ್ರಮಾಣದ ಸಹಕಾರ ನೀಡಿದರು.
ಸುಮಾರು 600 ವರ್ಷಗಳ ಹಿಂದೆ ಕೊಕ್ಕಡದಿಂದ ಹೋಗಿ ‘ಬಿಲ್ವ ಮಂಗಳ ಮುನಿ’ ಎಂದು ಪ್ರಸಿದ್ಧಿ ಪಡೆದ ದಿವಾಕರ ಮುನಿಗಳು ನಿರ್ವಾಣ ಹೊಂದಿದ ಸಮಾಧಿ ಹಾಗೂ ಮಠಕ್ಕೆ ಭೇಟಿ ನೀಡಿ ನಂತರ ಗುರುವಾಯೂರಿಗೆ ತೆರಳಿದರು.

Related posts

ರುಡ್‌ಸೆಟ್ ಸಂಸ್ಥೆ ವತಿಯಿಂದ ಕೃಷಿ ಉದ್ಯಮಿ–ಕೋಳಿ ಸಾಕಾಣಿಕೆ ತರಬೇತಿಯ ಸಮಾರೋಪ

Suddi Udaya

ಸುಲ್ಕೇರಿ: 43ನೇ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಧರ್ಮಸ್ಥಳದಲ್ಲಿ ಸೀರೆಗಳ ವಿಶೇಷ ಮಳಿಗೆ “ಸುನೀಲ್ ಸಿಲ್ಕ್ ಸಾರೀಸ್” ಶುಭಾರಂಭ-ಭಾರತೀಯ ಪರಂಪರೆಯಲ್ಲಿ ಸೀರೆಗೆ ವಿಶೇಷ ಸ್ಥಾನಮಾನವಿದೆ: ಶ್ರದ್ದಾ ಅಮಿತ್-ವಿನೂತನ ಶೈಲಿಯ, ಹತ್ತಾರು ಬಗೆಯ, ಉತ್ತಮ ಕಲೆಕ್ಷನ್ ನೊಂದಿಗೆ ಸೀರೆಗಳು ಲಭ್ಯ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಂಗಳೂರಿನ ಬಾಷ್ ಕಂಪೆನಿಯ ತಂಡ ಸೇವಾನಿಕೇತನಕ್ಕೆ ಭೇಟಿ

Suddi Udaya

ಉಜಿರೆ ರಬ್ಬರ್ ಸೊಸೈಟಿ ಮಹಾಸಭೆ: ರೂ. 24 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya
error: Content is protected !!