23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ತೆಕ್ಕಾರು ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.20 ರಂದು ಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾ.ಪಂ ಅಧ್ಯಕ್ಷೆ ರಹಿಯಾನತ್ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ತೆಕ್ಕಾರು ಸಿಎ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ, ಗ್ರಾ.ಪಂ ಸದಸ್ಯರಾದ ತನಾಲ್ ಹಕೀಂ, ಅನ್ವರ್, ನೆಬಿಸಾ ಉಪಸ್ಥಿತರಿದ್ದರು.

75 ಕ್ಕೂ ಹೆಚ್ಚಿನ ಫಲಾನುಭವಿಗಳು ಶಿಬಿರದ ಪ್ರಯೋಜನವನ್ನು ಪಡೆದರು.

Related posts

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ನ ಆಮಂತ್ರಣ ಬಿಡುಗಡೆ

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಸಾವ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷೆ ಆಶಾ ಅವರಿಗೆ ಕ್ಷೀರರತ್ನ ಪ್ರಶಸ್ತಿ

Suddi Udaya

ಬೆಳಾಲು: ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ

Suddi Udaya

ಶಿಶಿಲ: ಭಾರಿ ಮಳೆಯಿಂದ ತುಂಬಿ ಹರಿಯುತ್ತಿರುವ ಕಪಿಲಾ ನದಿ

Suddi Udaya

ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯ ಮಹತ್ವ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya
error: Content is protected !!