April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ತೆಕ್ಕಾರು ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.20 ರಂದು ಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾ.ಪಂ ಅಧ್ಯಕ್ಷೆ ರಹಿಯಾನತ್ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ತೆಕ್ಕಾರು ಸಿಎ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ, ಗ್ರಾ.ಪಂ ಸದಸ್ಯರಾದ ತನಾಲ್ ಹಕೀಂ, ಅನ್ವರ್, ನೆಬಿಸಾ ಉಪಸ್ಥಿತರಿದ್ದರು.

75 ಕ್ಕೂ ಹೆಚ್ಚಿನ ಫಲಾನುಭವಿಗಳು ಶಿಬಿರದ ಪ್ರಯೋಜನವನ್ನು ಪಡೆದರು.

Related posts

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ಮುಖ್ಯಮಂತ್ರಿಯಾಗಿ ಇಝಾ ಫಾತಿಮ, ಉಪಮುಖ್ಯಮಂತ್ರಿಯಾಗಿ ಮುಹಮ್ಮದ್ ರಿಶಾನ್ ಆಯ್ಕೆ

Suddi Udaya

ಗುರುವಾಯನಕೆರೆ: ಅಗಲಿದ ದಿ| ನಾರಾಯಣ ಆಚಾರ್ಯ ರವರ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ, ಸಾಂತ್ವಾನ

Suddi Udaya

ಕಣಿಯೂರು ನಿವೃತ್ತ ಶಿಕ್ಷಕಿ ಹರ್ಷಲಾರವರಿಗೆ ಕ್ಲಸ್ಟರ್ ವತಿಯಿಂದ ಸನ್ಮಾನ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!