24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

ಲಾಯಿಲ: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಸೋಮಾವತಿ ನದಿಯು ತುಂಬಿ ಹರಿಯುತ್ತಿದ್ದು. ಪ್ರವಾಹದಲ್ಲಿ ಮರಗಳು ಬರುತ್ತಿದ್ದು ಪುತ್ರ ಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿಡ ಪರಿಣಾಮ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದ್ದರಿಂದ ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಸದಸ್ಯ ಹರಿಕೃಷ್ಣ ಹಾಗೂ ಧರ್ಮ ಸ್ಥಳ ವಿಪತ್ತು ನಿರ್ವಹಣಾ ತಂಡ ವತಿಯಿಂದ ಜು.20ರಂದು ತೆರವು ಕಾರ್ಯ ನಡೆಯಿತು.

Related posts

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಂದ 4 ಮನೆ, 3 ತಂಗುದಾಣ ಹಸ್ತಾಂತರ : 50 ನೇ ವರ್ಷದ ಪ್ರಯುಕ್ತ ವೇದಿಕೆಯಲ್ಲಿ 50 ಸೇವಾ ಚಟುವಟಿಕೆ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ರಾಜ್ಯಮಟ್ಟಕ್ಕೆ ಆಯ್ಕೆಯಾದ ಕುತ್ಲೂರು ಗ್ರಾಮಕ್ಕೆ ದ.ಕ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿನ೦ದನಾ ಪತ್ರ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!