39.2 C
ಪುತ್ತೂರು, ಬೆಳ್ತಂಗಡಿ
March 29, 2025
Uncategorized

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

ಲಾಯಿಲ ಮಹಾಶಕ್ತಿ ಕೇಂದ್ರದ ಬಿಜೆಪಿ ಯುವ ಮೋರ್ಚಾ ನೂತನ ಸಂಚಾಲಕರಾಗಿ ಮೇಘರಾಜ್ ಪುತ್ರಬೈಲ್,
ಸಹ ಸಂಚಾಲಕರಾಗಿ ರಂಜಿತ್ ಶೆಟ್ಟಿ ಕಿಲ್ಲೂರು ಆಯ್ಕೆಯಾಗಿದ್ದಾರೆ.


ಸದಸ್ಯರುಗಳಾಗಿ ತೀರ್ಥಪ್ರಸಾದ ದಿಡುಪೆ, ಶೈಲೇಶ್ ಗೌಡ, ಮನ್ನಡ್ಕ ಇಂದಬೆಟ್ಟು, ಜಯಂತ್ ಓಡಿಕಾರ್ ನಾವೂರು
ಇವರು ನೇಮಕಗೊಂಡಿರುತ್ತಾರೆ.

Related posts

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಮಂಗಳೂರು: ಸೋಮೇಶ್ವರ ಪುರಸಭೆ ಚುನಾವಣೆ: ಬೆಳ್ತಂಗಡಿ ಮೂಲದ ಬಳಂಜ ಜಯ ಪೂಜಾರಿ ನಿಟ್ಟಡ್ಕ ರವರಿಗೆ ಭರ್ಜರಿ ಗೆಲುವು

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!