23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

ಬೆಳ್ತಂಗಡಿ: ಮಡಂತ್ಯಾರು ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಸುಪದ್ಮ ಮಾಲಾಡಿ ಆಯ್ಕೆಯಾಗಿದ್ದಾರೆ.
ಇವರು ಸೌಹಾರ್ದ ಫ್ರೆಂಡ್ಸ್ ಮಡಂತ್ಯಾರು ಇದರ ಗೌರವ ಅಧ್ಯಕ್ಷರಾಗಿ, ಶಿಕ್ಷಣಕ್ಕಾಗಿ ಒತ್ತು ನೀಡುವ ಮೂಲಕ, ಮಾಲಾಡಿ ಶಾಲೆ, ಹುಪ್ಪ ಅಂಗನವಾಡಿ, ಕೇಂದ್ರ ದೈವಸ್ಥಾನಗಳಿಗೆ ಸಹಾಯ ಮಾಡುತ್ತಾ, ಶ್ರೀ ರಾಮ್ ವಾಲ್ಯು ಕಂಪೆನಿಯಲ್ಲಿ ಅತೀ ಉನ್ನತ ಸ್ಥಾನ ಪಡೆದು ಇತ್ತೀಚಿಗೆ ನಿವೃತಿಗೊಂಡಿದ್ದಾರೆ.

ನಯನಾಡು ವನದುರ್ಗಾ ದೇವಿ ದೇವಸ್ಥಾನ ಇದರ ಸೇವಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು , ಸಮಾಜ ಸೇವೆಯಲ್ಲಿ ತಮ್ಮನ್ನು ತಾನು ತೊಡಗಿಸಿಕೊಂಡಿದ್ದಾರೆ.

Related posts

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya

ಮೈರೋಳ್ತಡ್ಕ ಇದರ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ನಮ್ಮ ಬದುಕನ್ನು ರೂಪಿಸುವ ಅಡಿಪಾಯವೇ ಶಿಕ್ಷಣ-ಡಾ. ನವೀನ್ ಕುಮಾರ್ ಜೈನ್.

Suddi Udaya

ಸರಕಾರಿ ಪ್ರೌಢಶಾಲೆ ಬದನಾಜೆಯಲ್ಲಿ ಗಮಕ ಕಾರ್ಯಕ್ರಮ

Suddi Udaya

ಸಂತ ತೆರೇಸಾ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ ಶಿಕ್ಷಕ ಮಹಾಸಭೆ

Suddi Udaya
error: Content is protected !!