September 6, 2026
Uncategorized

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

ಬೆಳ್ತಂಗಡಿ: ಮಡಂತ್ಯಾರು ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಸುಪದ್ಮ ಮಾಲಾಡಿ ಆಯ್ಕೆಯಾಗಿದ್ದಾರೆ.
ಇವರು ಸೌಹಾರ್ದ ಫ್ರೆಂಡ್ಸ್ ಮಡಂತ್ಯಾರು ಇದರ ಗೌರವ ಅಧ್ಯಕ್ಷರಾಗಿ, ಶಿಕ್ಷಣಕ್ಕಾಗಿ ಒತ್ತು ನೀಡುವ ಮೂಲಕ, ಮಾಲಾಡಿ ಶಾಲೆ, ಹುಪ್ಪ ಅಂಗನವಾಡಿ, ಕೇಂದ್ರ ದೈವಸ್ಥಾನಗಳಿಗೆ ಸಹಾಯ ಮಾಡುತ್ತಾ, ಶ್ರೀ ರಾಮ್ ವಾಲ್ಯು ಕಂಪೆನಿಯಲ್ಲಿ ಅತೀ ಉನ್ನತ ಸ್ಥಾನ ಪಡೆದು ಇತ್ತೀಚಿಗೆ ನಿವೃತಿಗೊಂಡಿದ್ದಾರೆ.

ನಯನಾಡು ವನದುರ್ಗಾ ದೇವಿ ದೇವಸ್ಥಾನ ಇದರ ಸೇವಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು , ಸಮಾಜ ಸೇವೆಯಲ್ಲಿ ತಮ್ಮನ್ನು ತಾನು ತೊಡಗಿಸಿಕೊಂಡಿದ್ದಾರೆ.

Related posts

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಶೆಡ್ ಗೆ ಬಂತು ಸೋಲಾರ್ ಲೈಟ್ – ಡಿ .ಸಿ. ಕರೆ ಮಾಡಿ ಅಜ್ಜಿಯ ಬಗ್ಗೆ ಮಾಹಿತಿ ಸಂಗ್ರಹ: ‌ಸುದ್ದಿ ಉದಯ ಪತ್ರಿಕೆಯ ಸ್ಪೆಷಲ್ ರಿಪೋರ್ಟ್ ಗೆ ಸಾರ್ವಜನಿಕರ ವ್ಯಾಪಕ ಮೆಚ್ಚುಗೆ

Suddi Udaya

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

Suddi Udaya

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಅನುಗ್ರಹ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ ನಿವೃತ್ತ ಶಿಕ್ಷಕರಿಗೆ ಗೌರವಾರ್ಪಣೆ

Suddi Udaya
error: Content is protected !!