22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

ಬೆಳ್ತಂಗಡಿ: ಮಡಂತ್ಯಾರು ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಸುಪದ್ಮ ಮಾಲಾಡಿ ಆಯ್ಕೆಯಾಗಿದ್ದಾರೆ.
ಇವರು ಸೌಹಾರ್ದ ಫ್ರೆಂಡ್ಸ್ ಮಡಂತ್ಯಾರು ಇದರ ಗೌರವ ಅಧ್ಯಕ್ಷರಾಗಿ, ಶಿಕ್ಷಣಕ್ಕಾಗಿ ಒತ್ತು ನೀಡುವ ಮೂಲಕ, ಮಾಲಾಡಿ ಶಾಲೆ, ಹುಪ್ಪ ಅಂಗನವಾಡಿ, ಕೇಂದ್ರ ದೈವಸ್ಥಾನಗಳಿಗೆ ಸಹಾಯ ಮಾಡುತ್ತಾ, ಶ್ರೀ ರಾಮ್ ವಾಲ್ಯು ಕಂಪೆನಿಯಲ್ಲಿ ಅತೀ ಉನ್ನತ ಸ್ಥಾನ ಪಡೆದು ಇತ್ತೀಚಿಗೆ ನಿವೃತಿಗೊಂಡಿದ್ದಾರೆ.

ನಯನಾಡು ವನದುರ್ಗಾ ದೇವಿ ದೇವಸ್ಥಾನ ಇದರ ಸೇವಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು , ಸಮಾಜ ಸೇವೆಯಲ್ಲಿ ತಮ್ಮನ್ನು ತಾನು ತೊಡಗಿಸಿಕೊಂಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಧರ್ಮಸ್ಥಳ ವಲಯದ ಕಾಯರ್ತಡ್ಕ – ಕಳೆಂಜ ಎ ಒಕ್ಕೂಟದ ಸಭೆ: ಮಾಶಾಸನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಡಿಕೆ ಶಿವಕುಮಾರ್‌ ಬಣ, ಇದೀಗ ಮತ್ತೆ ಬಹಿರಂಗವಾಗಿ ತಮ್ಮ ನಾಯಕರ ಪರ ಲಾಬಿ ಆರಂಭಿಸಿದೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿಯ ನಗರ ಮತ್ತು ಗ್ರಾಮೀಣ ಅಧ್ಯಕ್ಷರ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ತೀರ ಬಡತನದ ಕುಟುಂಬಕ್ಕೆ ಸಹಾಯಹಸ್ತ ನೀಡಿದ ಧಾರ್ಮಿಕ ಮುಖಂಡ ಪುಷ್ಪಗಿರಿ

Suddi Udaya
error: Content is protected !!