23.6 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

ಓಡಿಲ್ನಾಳ: ಬಾರಿ ಅಪಾಯಕಾರಿ ತಿರುವಿಗೆ ಅಪಾಯ ತಪ್ಪಿಸಲು ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಓಡಿಲ್ನಾಳ ಗ್ರಾಮದ ಬಡೆಕಿನ ಓಡಿಲ್ನಾಳ ಶಾಲಾ ಸಮೀಪ ಬಾರಿ ಅಪಾಯಕಾರಿ ತಿರುವು ಇತ್ತೀಚೆಗೆ ಡಾಮಾರಿಕರಣ ಮಾಡಿದ ಸಂದರ್ಭದಲ್ಲಿ ಸಂಕ ನಿರ್ಮಿಸಿದ್ದು ಬದಿಯ ಮಣ್ಣು ಮಳೆಗೆ ಕೊಚ್ಚಿ ಹೋಗಿ ಅಪಾಯದಲ್ಲಿದೆ‌ ಎದುರು ಕಡೆಯಿಂದ ಬರುವ ವಾಹನ ಕಾಣದೆ ಸೈಡ್ ಕೊಡುವ ಸಂದರ್ಭ ಅಪಘಾತ ಸಂಭವಿಸುವ ಅತಂಕ ಇದೆ ತಿರುವಿನ ಎರಡು ಕಡೆ ಪೊದೆ ಮರ ಗಿಡ ಗಂಟಿಗಳು ಬೆಳೆದು ವಾಹನ ಸಂಚಾರಕ್ಕೆ ಅಡಚನೆಯಾಗುತ್ತಿದ್ದು ಈ ಪರಸರದಲ್ಲಿ ಬಹಳಷ್ಟು ಅಪಘಾತಗಳು ನಡೆದಿದ್ದು ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಪಂದಿಸಿಬೇಕಾಗಿ ಜನರ ಬೇಡಿಕೆಯಾಗಿದೆ.

Related posts

ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪೆರ್ಲ -ಬೈಪಾಡಿಯಲ್ಲಿ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷರಾಗಿ ರತ್ನಾವತಿ, ಉಪಾಧ್ಯಕ್ಷರಾಗಿ ಸಾವಿತ್ರಿ ಆಯ್ಕೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya
error: Content is protected !!