Uncategorized

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

ಓಡಿಲ್ನಾಳ: ಬಾರಿ ಅಪಾಯಕಾರಿ ತಿರುವಿಗೆ ಅಪಾಯ ತಪ್ಪಿಸಲು ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಓಡಿಲ್ನಾಳ ಗ್ರಾಮದ ಬಡೆಕಿನ ಓಡಿಲ್ನಾಳ ಶಾಲಾ ಸಮೀಪ ಬಾರಿ ಅಪಾಯಕಾರಿ ತಿರುವು ಇತ್ತೀಚೆಗೆ ಡಾಮಾರಿಕರಣ ಮಾಡಿದ ಸಂದರ್ಭದಲ್ಲಿ ಸಂಕ ನಿರ್ಮಿಸಿದ್ದು ಬದಿಯ ಮಣ್ಣು ಮಳೆಗೆ ಕೊಚ್ಚಿ ಹೋಗಿ ಅಪಾಯದಲ್ಲಿದೆ‌ ಎದುರು ಕಡೆಯಿಂದ ಬರುವ ವಾಹನ ಕಾಣದೆ ಸೈಡ್ ಕೊಡುವ ಸಂದರ್ಭ ಅಪಘಾತ ಸಂಭವಿಸುವ ಅತಂಕ ಇದೆ ತಿರುವಿನ ಎರಡು ಕಡೆ ಪೊದೆ ಮರ ಗಿಡ ಗಂಟಿಗಳು ಬೆಳೆದು ವಾಹನ ಸಂಚಾರಕ್ಕೆ ಅಡಚನೆಯಾಗುತ್ತಿದ್ದು ಈ ಪರಸರದಲ್ಲಿ ಬಹಳಷ್ಟು ಅಪಘಾತಗಳು ನಡೆದಿದ್ದು ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಪಂದಿಸಿಬೇಕಾಗಿ ಜನರ ಬೇಡಿಕೆಯಾಗಿದೆ.

Related posts

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಅಕ್ರಮ ಗಣಿಗಾರಿಕೆ : ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಗೌಡ ಜಾಮೀನು

Suddi Udaya

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya
error: Content is protected !!