July 23, 2026
Uncategorized

ಓಡಿಲ್ನಾಳ: ಅಪಾಯಕಾರಿ ತಿರುವಿಗೆ ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯ

ಓಡಿಲ್ನಾಳ: ಬಾರಿ ಅಪಾಯಕಾರಿ ತಿರುವಿಗೆ ಅಪಾಯ ತಪ್ಪಿಸಲು ತುರ್ತಾಗಿ ತಡಬೇಲಿ ಹಾಕುವಂತೆ ಗ್ರಾಮಸ್ಥರ ಒತ್ತಾಯವಾಗಿದೆ.

ಓಡಿಲ್ನಾಳ ಗ್ರಾಮದ ಬಡೆಕಿನ ಓಡಿಲ್ನಾಳ ಶಾಲಾ ಸಮೀಪ ಬಾರಿ ಅಪಾಯಕಾರಿ ತಿರುವು ಇತ್ತೀಚೆಗೆ ಡಾಮಾರಿಕರಣ ಮಾಡಿದ ಸಂದರ್ಭದಲ್ಲಿ ಸಂಕ ನಿರ್ಮಿಸಿದ್ದು ಬದಿಯ ಮಣ್ಣು ಮಳೆಗೆ ಕೊಚ್ಚಿ ಹೋಗಿ ಅಪಾಯದಲ್ಲಿದೆ‌ ಎದುರು ಕಡೆಯಿಂದ ಬರುವ ವಾಹನ ಕಾಣದೆ ಸೈಡ್ ಕೊಡುವ ಸಂದರ್ಭ ಅಪಘಾತ ಸಂಭವಿಸುವ ಅತಂಕ ಇದೆ ತಿರುವಿನ ಎರಡು ಕಡೆ ಪೊದೆ ಮರ ಗಿಡ ಗಂಟಿಗಳು ಬೆಳೆದು ವಾಹನ ಸಂಚಾರಕ್ಕೆ ಅಡಚನೆಯಾಗುತ್ತಿದ್ದು ಈ ಪರಸರದಲ್ಲಿ ಬಹಳಷ್ಟು ಅಪಘಾತಗಳು ನಡೆದಿದ್ದು ಸಂಬಂಧಪಟ್ಟ ಇಲಾಖೆ ತಕ್ಷಣ ಸ್ಪಂದಿಸಿಬೇಕಾಗಿ ಜನರ ಬೇಡಿಕೆಯಾಗಿದೆ.

Related posts

ನಾವೂರು ತಡೆಗೋಡೆ ನಿರ್ಮಾಣನೀರು ನಿಂತು ನಡೆದುಕೊಂಡು ಹೋಗುವುದಕ್ಕೆ ಸಮಸ್ಯೆ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಹಾಗೂ ಮೆಗಾ ಪೋಷಕರ ಸಭೆ

Suddi Udaya

ಅಬ್ದುಲ್ ಲತೀಫ್ ಶಿರ್ಲಾಲ್ ನಿಧನ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya
error: Content is protected !!