25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

ಕುತ್ಲೂರು:- ಮುಂಗಾರು ಮಳೆ ಎಡಬಿಡದೇ ಬರುತ್ತಿದ್ದು, ಹೊಳೆಗಳು ನೀರಿನಿಂದ ತುಂಬಿ ತುಳುಕುತ್ತಿದ್ದು, ಎಲ್ಲಿಂದಲೋ ಹರಿವಿನಲ್ಲಿ ‌ಬಂದ ಬೃಹದಾಕಾರದ ಮರದ ದಿಮ್ಮಿ ಕುತ್ಲೂರು ಗ್ರಾಮದ ಹುದೆಂಬರ ಕಟ್ಟ ಎಂಬಲ್ಲಿ ಸೇತುವೆಗೆ ಅಡ್ಡಲಾಗಿ ಬಂದು ನಿಂತಿರುವುದನ್ನು ಮನಗಂಡ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಪೂಜಾರಿ ಮರ್ದೊಟ್ಟು ಮತ್ತು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಸದಾ ಹೆಸರಲ್ಲಿರುವ ಶಿವಶಕ್ತಿ ಫ್ರೆಂಡ್ ಕ್ಲಬ್ ನ ಸದಸ್ಯರು ಸೇರಿಕೊಂಡು ಮರದ ದಿಮ್ಮಿಯನ್ನು ತೆರವುಗೊಳಿಸುವ ಕಾರ್ಯವನ್ನು ಮಾಡುವ ಮೂಲಕ ಕಾರ್ಯವೈಕರಿಗೆ ಪಾತ್ರರಾಗಿದ್ದಾರೆ

ಈ ಸಂದರ್ಭದಲ್ಲಿ ತುಂಗಪ್ಪ ಪೂಜಾರಿ ರಂಜಿತ್, ಪುನೀತ್, ಶಿವರಾಜ್, ಯೋಗೀಶ್ ಅಂಚನ್, ಧರ್ಮಪಾಲ್, ಸಚಿನ್‌, ಸತೀಶ್ ಬೊಲ್ಲೆಜಾಲು, ಪ್ರವೀಣ್ ಅಲಂಬ ಸಹಕರಿಸಿದರು.

Related posts

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya

ಉಜಿರೆ: ನಾಪತ್ತೆಯಾಗಿದ್ದ ಕ್ರೀಡಾ ವಸತಿ ನಿಲಯದ ಪಿಯುಸಿ ವಿದ್ಯಾರ್ಥಿನಿ ಹೈದರಾಬಾದ್ ನಲ್ಲಿ ಪತ್ತೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ಮನೆಗೆ ಎನ್.ಎಸ್.ಎಸ್ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನಿಂದ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರೂ.10 ಲಕ್ಷ ವಿದ್ಯಾರ್ಥಿ ವೇತನ

Suddi Udaya
error: Content is protected !!