September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು: ಸೇತುವೆಗೆ ಅಡ್ದಲಾಗಿ ಬಿದ್ದಿದ್ದ ಮರದ ದಿಮ್ಮಿಯನ್ನು ತೆರವುಗೊಳಿಸಿದ ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಯುವಕರು

ಕುತ್ಲೂರು:- ಮುಂಗಾರು ಮಳೆ ಎಡಬಿಡದೇ ಬರುತ್ತಿದ್ದು, ಹೊಳೆಗಳು ನೀರಿನಿಂದ ತುಂಬಿ ತುಳುಕುತ್ತಿದ್ದು, ಎಲ್ಲಿಂದಲೋ ಹರಿವಿನಲ್ಲಿ ‌ಬಂದ ಬೃಹದಾಕಾರದ ಮರದ ದಿಮ್ಮಿ ಕುತ್ಲೂರು ಗ್ರಾಮದ ಹುದೆಂಬರ ಕಟ್ಟ ಎಂಬಲ್ಲಿ ಸೇತುವೆಗೆ ಅಡ್ಡಲಾಗಿ ಬಂದು ನಿಂತಿರುವುದನ್ನು ಮನಗಂಡ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಪೂಜಾರಿ ಮರ್ದೊಟ್ಟು ಮತ್ತು ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ಸದಾ ಹೆಸರಲ್ಲಿರುವ ಶಿವಶಕ್ತಿ ಫ್ರೆಂಡ್ ಕ್ಲಬ್ ನ ಸದಸ್ಯರು ಸೇರಿಕೊಂಡು ಮರದ ದಿಮ್ಮಿಯನ್ನು ತೆರವುಗೊಳಿಸುವ ಕಾರ್ಯವನ್ನು ಮಾಡುವ ಮೂಲಕ ಕಾರ್ಯವೈಕರಿಗೆ ಪಾತ್ರರಾಗಿದ್ದಾರೆ

ಈ ಸಂದರ್ಭದಲ್ಲಿ ತುಂಗಪ್ಪ ಪೂಜಾರಿ ರಂಜಿತ್, ಪುನೀತ್, ಶಿವರಾಜ್, ಯೋಗೀಶ್ ಅಂಚನ್, ಧರ್ಮಪಾಲ್, ಸಚಿನ್‌, ಸತೀಶ್ ಬೊಲ್ಲೆಜಾಲು, ಪ್ರವೀಣ್ ಅಲಂಬ ಸಹಕರಿಸಿದರು.

Related posts

ಬೆಳ್ತಂಗಡಿ ಬೋಧಕರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಕಿರಣ್ ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗೋಪಾಲಕೃಷ್ಣ

Suddi Udaya

ಗೇರುಕಟ್ಟೆ: ಎ.ಪಿ.ಉಸ್ತಾದ್ ರಿಂದ ಪರಪ್ಪು ಜಮಾಅತ್ ನ ಗೌರವಾಧ್ಯಕ್ಷರಾಗಿ ಕಾಜೂರು ತಂಙಳ್, ಅಧ್ಯಕ್ಷರಾಗಿ ಜಿ.ಡಿ.ಅಶ್ರಫ್ ಆಯ್ಕೆ

Suddi Udaya

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ಗೋವಿಂದೂರು : ಯುವಕ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನ:ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ರಸ್ತೆ ಡಾಂಬರೀಕರಣಕ್ಕೆ ಚಾಲನೆ

Suddi Udaya
error: Content is protected !!