23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಂಘ-ಸಂಸ್ಥೆಗಳು

ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ

ಕೊಕ್ಕಡ :ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ ಸುಮಾರು 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಜು.20ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ರವರು ಭಕ್ತರ ತಂಡಕ್ಕೆ ಪೂರ್ಣ ಪ್ರಮಾಣದ ಸಹಕಾರ ನೀಡಿದರು.
ಸುಮಾರು 600 ವರ್ಷಗಳ ಹಿಂದೆ ಕೊಕ್ಕಡದಿಂದ ಹೋಗಿ ‘ಬಿಲ್ವ ಮಂಗಳ ಮುನಿ’ ಎಂದು ಪ್ರಸಿದ್ಧಿ ಪಡೆದ ದಿವಾಕರ ಮುನಿಗಳು ನಿರ್ವಾಣ ಹೊಂದಿದ ಸಮಾಧಿ ಹಾಗೂ ಮಠಕ್ಕೆ ಭೇಟಿ ನೀಡಿ ನಂತರ ಗುರುವಾಯೂರಿಗೆ ತೆರಳಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಬಹು ಕೋಟಿ ಹಗರಣ ಪ್ರಕರಣ: ಸೊಸೈಟಿ ಅಧ್ಯಕ್ಷ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸೇರಿ 9 ಮಂದಿಯ ಆಸ್ತಿ ತೀರ್ಪು ಪೂರ್ವ ಜಪ್ತಿ ಮಾಡಿ ಆದೇಶ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಸಾಂಸ್ಥಿಕ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಆಶ್ರಯದಲ್ಲಿ ಅಖಂಡ ಭಾರತ ಸಂಕಲ್ಪ ದಿನ ಮತ್ತು ಬೃಹತ್ ಪಂಜಿನ ಮೆರವಣಿಗೆ ಕಾರ್ಯಕ್ರಮ

Suddi Udaya

ಬೆಳಾಲು: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ನಾಲ್ಕು ರೋಟರಿ ಸಮುದಾಯ ದಳಗಳ (ಆರ್. ಸಿ.ಸಿ) ಪದಗ್ರಹಣ

Suddi Udaya
error: Content is protected !!