July 23, 2026
ಸಂಘ-ಸಂಸ್ಥೆಗಳು

ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ

ಕೊಕ್ಕಡ :ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ ಸುಮಾರು 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಜು.20ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ ಅರ್ಚಕರಾದ ಕೊಕ್ಕಡದ ಸತ್ಯನಾರಾಯಣ ತೋಡ್ತಿಲ್ಲಾಯ ರವರು ಭಕ್ತರ ತಂಡಕ್ಕೆ ಪೂರ್ಣ ಪ್ರಮಾಣದ ಸಹಕಾರ ನೀಡಿದರು.
ಸುಮಾರು 600 ವರ್ಷಗಳ ಹಿಂದೆ ಕೊಕ್ಕಡದಿಂದ ಹೋಗಿ ‘ಬಿಲ್ವ ಮಂಗಳ ಮುನಿ’ ಎಂದು ಪ್ರಸಿದ್ಧಿ ಪಡೆದ ದಿವಾಕರ ಮುನಿಗಳು ನಿರ್ವಾಣ ಹೊಂದಿದ ಸಮಾಧಿ ಹಾಗೂ ಮಠಕ್ಕೆ ಭೇಟಿ ನೀಡಿ ನಂತರ ಗುರುವಾಯೂರಿಗೆ ತೆರಳಿದರು.

Related posts

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ಬೆಳಾಲು: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್

Suddi Udaya

ಬಂಗೇರ ಬ್ರಿಗೇಡ್ ವೇಣೂರು ವ್ಯಾಪ್ತಿಯ ಸಮಿತಿ ರಚನೆ: ಅಧ್ಯಕ್ಷರಾಗಿ ಬಾಲಕೃಷ್ಣ ಭಟ್, ಪ್ರ. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!