23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ತೆಕ್ಕಾರು ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.20 ರಂದು ಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾ.ಪಂ ಅಧ್ಯಕ್ಷೆ ರಹಿಯಾನತ್ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ತೆಕ್ಕಾರು ಸಿಎ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ, ಗ್ರಾ.ಪಂ ಸದಸ್ಯರಾದ ತನಾಲ್ ಹಕೀಂ, ಅನ್ವರ್, ನೆಬಿಸಾ ಉಪಸ್ಥಿತರಿದ್ದರು.

75 ಕ್ಕೂ ಹೆಚ್ಚಿನ ಫಲಾನುಭವಿಗಳು ಶಿಬಿರದ ಪ್ರಯೋಜನವನ್ನು ಪಡೆದರು.

Related posts

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya

ಬೆಳ್ತಂಗಡಿ ಪ್ರಾ.ಸ. ಕೃಷಿ ಮತ್ತು ಭೂ ಅಭಿವೃದ್ಧಿ ಬ್ಯಾಂಕ್ ಆಡಳಿತ ಮಂಡಳಿಗೆ ಸಂಜೀವ ಪೂಜಾರಿ ನಾಮನಿರ್ದೇಶನ

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya
error: Content is protected !!