25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

ತೆಕ್ಕಾರು ಗ್ರಾಮ ಪಂಚಾಯತ್ ವತಿಯಿಂದ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವು ಜು.20 ರಂದು ಗೋಪಾಲಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ತೆಕ್ಕಾರು ಗ್ರಾ.ಪಂ ಅಧ್ಯಕ್ಷೆ ರಹಿಯಾನತ್ ಅಧ್ಯಕ್ಷತೆ ವಹಿಸಿದರು.

ಈ ಸಂದರ್ಭದಲ್ಲಿ ತೆಕ್ಕಾರು ಸಿಎ ಬ್ಯಾಂಕ್ ಅಧ್ಯಕ್ಷ ಅಬ್ದುಲ್ ರಜಾಕ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮಯ್ಯ, ಗ್ರಾ.ಪಂ ಸದಸ್ಯರಾದ ತನಾಲ್ ಹಕೀಂ, ಅನ್ವರ್, ನೆಬಿಸಾ ಉಪಸ್ಥಿತರಿದ್ದರು.

75 ಕ್ಕೂ ಹೆಚ್ಚಿನ ಫಲಾನುಭವಿಗಳು ಶಿಬಿರದ ಪ್ರಯೋಜನವನ್ನು ಪಡೆದರು.

Related posts

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya

ಮಡಂತ್ಯಾರು: ಪ್ರಶಿಕ್ಷಣ ವರ್ಗ – ಹಿಂದೂ ಸಂಗಮ ಕಾರ್ಯಕ್ರಮ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!