July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

ಲಾಯಿಲ: ಕಳೆದ ಒಂದು ವಾರದಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ಸೋಮಾವತಿ ನದಿಯು ತುಂಬಿ ಹರಿಯುತ್ತಿದ್ದು. ಪ್ರವಾಹದಲ್ಲಿ ಮರಗಳು ಬರುತ್ತಿದ್ದು ಪುತ್ರ ಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿಡ ಪರಿಣಾಮ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದ್ದರಿಂದ ಲಾಯಿಲ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಸದಸ್ಯ ಹರಿಕೃಷ್ಣ ಹಾಗೂ ಧರ್ಮ ಸ್ಥಳ ವಿಪತ್ತು ನಿರ್ವಹಣಾ ತಂಡ ವತಿಯಿಂದ ಜು.20ರಂದು ತೆರವು ಕಾರ್ಯ ನಡೆಯಿತು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಉಜಿರೆ: ಎಸ್‌.ಡಿ.ಎಂ. ಐಟಿ ಉಪನ್ಯಾಸಕರಿಗೆ ಪಿ.ಹೆಚ್.ಡಿ ಪದವಿ

Suddi Udaya
error: Content is protected !!