24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ಬಿಜೆಪಿ ಯುವ ಮೋರ್ಚಾ ಲಾಯಿಲ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಮೇಘರಾಜ್

ಲಾಯಿಲ ಮಹಾಶಕ್ತಿ ಕೇಂದ್ರದ ಬಿಜೆಪಿ ಯುವ ಮೋರ್ಚಾ ನೂತನ ಸಂಚಾಲಕರಾಗಿ ಮೇಘರಾಜ್ ಪುತ್ರಬೈಲ್,
ಸಹ ಸಂಚಾಲಕರಾಗಿ ರಂಜಿತ್ ಶೆಟ್ಟಿ ಕಿಲ್ಲೂರು ಆಯ್ಕೆಯಾಗಿದ್ದಾರೆ.


ಸದಸ್ಯರುಗಳಾಗಿ ತೀರ್ಥಪ್ರಸಾದ ದಿಡುಪೆ, ಶೈಲೇಶ್ ಗೌಡ, ಮನ್ನಡ್ಕ ಇಂದಬೆಟ್ಟು, ಜಯಂತ್ ಓಡಿಕಾರ್ ನಾವೂರು
ಇವರು ನೇಮಕಗೊಂಡಿರುತ್ತಾರೆ.

Related posts

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಗುರುವಾಯನಕೆರೆ ಶಕ್ತಿನಗರದ ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ

Suddi Udaya

ಪುದುವೆಟ್ಟು ಗ್ರಾ.ಪಂ.ನ ಗ್ರಾಮ ಸಭೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಮರಿಟಾ ಪಿಂಟೋ

Suddi Udaya

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya
error: Content is protected !!