July 23, 2026
Uncategorized

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಮಾಲಾಡಿ

ಬೆಳ್ತಂಗಡಿ: ಮಡಂತ್ಯಾರು ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ನಿತ್ಯಾನಂದ ಬಿ. ಸುಪದ್ಮ ಮಾಲಾಡಿ ಆಯ್ಕೆಯಾಗಿದ್ದಾರೆ.
ಇವರು ಸೌಹಾರ್ದ ಫ್ರೆಂಡ್ಸ್ ಮಡಂತ್ಯಾರು ಇದರ ಗೌರವ ಅಧ್ಯಕ್ಷರಾಗಿ, ಶಿಕ್ಷಣಕ್ಕಾಗಿ ಒತ್ತು ನೀಡುವ ಮೂಲಕ, ಮಾಲಾಡಿ ಶಾಲೆ, ಹುಪ್ಪ ಅಂಗನವಾಡಿ, ಕೇಂದ್ರ ದೈವಸ್ಥಾನಗಳಿಗೆ ಸಹಾಯ ಮಾಡುತ್ತಾ, ಶ್ರೀ ರಾಮ್ ವಾಲ್ಯು ಕಂಪೆನಿಯಲ್ಲಿ ಅತೀ ಉನ್ನತ ಸ್ಥಾನ ಪಡೆದು ಇತ್ತೀಚಿಗೆ ನಿವೃತಿಗೊಂಡಿದ್ದಾರೆ.

ನಯನಾಡು ವನದುರ್ಗಾ ದೇವಿ ದೇವಸ್ಥಾನ ಇದರ ಸೇವಾ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದು , ಸಮಾಜ ಸೇವೆಯಲ್ಲಿ ತಮ್ಮನ್ನು ತಾನು ತೊಡಗಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ಎಸ್. ಡಿ .ಎಮ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya
error: Content is protected !!