26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು.

ಇವರು ಸೇವಾಭಾರತಿ/ ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ,ಈ ಹಿಂದಿನಂತೆ ಮುಂದೆಯೂ ಸೇವಾಕಾರ್ಯಗಳಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿ ಯಂತ್ರವನ್ನು ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರಾದ ರಜತ್ ರಾವ್ ಇವರಿಗೆ ಹಸ್ತಾಂತರಿಸಿದರು. ರಜತ್ ರಾವ್ ಫಲಾನುಭವಿಗಳು ಮತ್ತು ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಸೇವಾಭಾರತಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.ಉಜಿರೆಯಲ್ಲಿ ಮುಖ್ಯ ಸೇವಾಕೇಂದ್ರವಿದ್ದು, ಕೊಕ್ಕಡದಲ್ಲೂ ಸೇವಾವಿಭಾಗ ಹೊಂದಿರುವ ಇವರು ಕೃಷಿಕರ ಅಶೋತ್ತರಗಳಿಗೆ ಶ್ರಮಿಸುವಲ್ಲಿ ಸಾಫಲ್ಯ ಕಂಡಿದೆ.

Related posts

ಮತದಾನ ಮಾಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಮಿಷ್‌ಮಷ್ ಫ್ಯಾನ್ಸಿ ಶುಭಾರಂಭ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ-ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಉಜ್ವಲ ಮತ್ತು ಭವಿಷ್ಯ ಮಕ್ಕಳ ಸಮಿತಿ ರಚನೆ

Suddi Udaya
error: Content is protected !!