September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

ಕನ್ಯಾಡಿ : ಕಿರಣ್ ಅಗ್ರೋಟೆಕ್ ನ ಮಾಲಿಕರಾದ ಪ್ರಕಾಶ್ ಬಿ.ಕೆ ನಿಡ್ಲೆ ಇವರು ಜು.20 ರಂದು ಸೇವಾಭಾರತಿ ಕನ್ಯಾಡಿಯ ಕಚೇರಿಗೆ ಭೇಟಿ ನೀಡಿ, ಸೊಳ್ಳೆಯನ್ನು ಮುಕ್ತಮಾಡುವ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್ ) ಯಂತ್ರವನ್ನು ಸೇವಾಧಾಮಕ್ಕೆ ಕೊಡುಗೆಯಾಗಿ ನೀಡಿದರು.

ಇವರು ಸೇವಾಭಾರತಿ/ ಸೇವಾಧಾಮದ ಕಾರ್ಯಚಟುವಟಿಕೆಗಳನ್ನು ಶ್ಲಾಘಿಸಿ,ಈ ಹಿಂದಿನಂತೆ ಮುಂದೆಯೂ ಸೇವಾಕಾರ್ಯಗಳಿಗೆ ಕೈ ಜೋಡಿಸುತ್ತೇನೆ ಎಂದು ಹೇಳಿ ಯಂತ್ರವನ್ನು ಸೇವಾಭಾರತಿಯ ಸಲಹಾ ಸಮಿತಿ ಸದಸ್ಯರಾದ ರಜತ್ ರಾವ್ ಇವರಿಗೆ ಹಸ್ತಾಂತರಿಸಿದರು. ರಜತ್ ರಾವ್ ಫಲಾನುಭವಿಗಳು ಮತ್ತು ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಸೇವಾಭಾರತಿಯ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.ಉಜಿರೆಯಲ್ಲಿ ಮುಖ್ಯ ಸೇವಾಕೇಂದ್ರವಿದ್ದು, ಕೊಕ್ಕಡದಲ್ಲೂ ಸೇವಾವಿಭಾಗ ಹೊಂದಿರುವ ಇವರು ಕೃಷಿಕರ ಅಶೋತ್ತರಗಳಿಗೆ ಶ್ರಮಿಸುವಲ್ಲಿ ಸಾಫಲ್ಯ ಕಂಡಿದೆ.

Related posts

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

Suddi Udaya

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ರತ್ನಮಾನಸ “ಜೀವನ ಶಿಕ್ಷಣ “ವಸತಿ ನಿಲಯ ಪ್ರವೇಶೋತ್ಸವ

Suddi Udaya
error: Content is protected !!