September 6, 2026
ಶಾಲಾ ಕಾಲೇಜು

ಉಜಿರೆ :.ಕ್ರೀಡಾ ವಿಭಾಗದ ಕ್ರೀಡಾವಾಣಿ 2024- 25ನೇ ಸಾಲಿನ ಭಿತ್ತಿಪತ್ರಿಕೆ ಅನಾವರಣ

ಉಜಿರೆ ಜೂ. 20: ವಿದ್ಯಾರ್ಥಿಗಳ ಕ್ರೀಡೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ ಎಂದು ಅಧ್ಯಕ್ಷೀಯ ಸ್ಥಾನವನ್ನು ವಹಿಸಿದ ಉಜಿರೆ ಕಾಲೇಜಿನ ಪ್ರಾಂಶುಪಾಲರು ಡಾ.ಬಿ ಎ ಕುಮಾರ್ ಹೆಗ್ಡೆ ಅಭಿಪ್ರಾಯಪಟ್ಟರು.
ಕ್ರೀಡಾ ವಿಭಾಗದ ಕ್ರೀಡಾವಾಣಿ 2024- 25ನೇ ಸಾಲಿನ ಭಿತ್ತಿಪತ್ರಿಕೆ ಅನಾವರಣ ಗೊಳಿಸಿದರು.
ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಸ್ವಯತ್ತ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಡೀನ್ ಡಾ.ವಿಶ್ವನಾಥ್ ಪಿ, ಎಸ್ ಡಿ ಎಮ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ, ಎಸ್‌ ಡಿ ಎಂ ಸೆಕೆಂಡರಿ ಶಾಲೆ ಮುಖ್ಯೋಪಾಧ್ಯಾಯ ಸುರೇಶ್ ಹಾಗೂ ಎಸ್ ಡಿ ಎಮ್ ಕ್ರೀಡಾ ಕಾರ್ಯದರ್ಶಿ ರಮೇಶ್ ಹೆಚ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸ್ ಡಿ ಎಮ್ ಕ್ರೀಡಾ ವಿಭಾಗದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ನೆರವೇರಿತು. ಮತ್ತು ಕ್ರೀಡೆಯಲ್ಲಿ ಸಾಧನೆ ಮಾಡಿದ ಕ್ರೀಡಾ ಸಾಧಕರಿಗೆ ಪ್ರೋತ್ಸಾಹ ಧನ ನೀಡಿ ಸಹಕರಿಸಿದರು.
ಕ್ರೀಡಾ ವಿಭಾಗದ ತರಬೇತುದಾರರಾದ ಶಾರದ, ಸುದೀನ, ಸಂದೇಶ್ ಪೂoಜ, ನಿತಿನ್, ಮೇಘನಾ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀಯ ಆಂ.ಮಾ. ಪ್ರೌಢಶಾಲೆಯ ಹಿರಿಯ ಪ್ರಾಥಮಿಕ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಎಸ್.ಡಿ.ಎಂ. ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಉಜಿರೆ ಗ್ರಾಮ ಪಂಚಾಯತ್‌ಗೆ ಶೈಕ್ಷಣಿಕ ಅಧ್ಯಯನ ಭೇಟಿ

Suddi Udaya

ಉಜಿರೆ: ಧ.ಮಂ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!