April 11, 2025
ಆಯ್ಕೆ

ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಅಧ್ಯಕ್ಷರಾಗಿ ರೋಹಿತಾಶ್ವ

ಬೆಳ್ತಂಗಡಿ :ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಮಹಾಸಭೆಯು ಭಜನಾ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಸಮಿತಿಯೊಂದನ್ನು ರಚಿಸಲಾಯಿತು.
ಗೌರವಾಧ್ಯಕ್ಷರಾಗಿ ಶ್ರೀ ವಿಶ್ವನಾಥ ಗೌಡ ಬಚ್ಚಿರೆದಡಿ ಅಧ್ಯಕ್ಷರಾಗಿ ಶ್ರೀ ರೋಹಿತಾಶ್ವ ಉಮಿಯ ದರ್ಖಾಸ್ ಉಪಾಧ್ಯಕ್ಷರಾಗಿ ಶ್ರೀ ಸುಂದರ ಗೌಡ ಕಜೆ ಮತ್ತು ಶ್ರೀ ರಮೇಶ ಗೌಡ ಮಾವಿನಕಟ್ಟೆ, ಕಾರ್ಯದರ್ಶಿಯಾಗಿ ಶ್ರೀ ಓಬಯ್ಯ ನಾಯ್ಕ ಆದರ್ಶನಗರ ಜೊತೆ ಕಾರ್ಯದರ್ಶಿಗಳಾಗಿ ಶ್ರೀ ಅಶೋಕ ಪೂಜಾರಿ ಕುಇಿಮೇರು ಮತ್ತು ಶ್ರೀ ಜಿತೇಶ್ ಪೂಜಾರಿ ಸಾಂತ್ಯೋಡಿ ಕೋಶಾಧಿಕಾರಿಯಾಗಿ ಶ್ರೀ ಬಾಲಕೃಷ್ಣ ಸಾಲ್ಯಾನ್ ಆದರ್ಶನಗರ ಗೌರವ ಸಲಹೆಗಾರರುಗಳಾಗಿ ಶ್ರೀ ಪ್ರಚಂಡಬಾನು ಭಟ್ ಪಾಂಬೆಲು ಮತ್ತು ಶ್ರೀ ಪಿ ಚಂದ್ರಶೇಖರ ಸಾಲ್ಯಾನ್ ಸಲಹೆಗಾರರುಗಳಾಗಿ ಶ್ರೀ ಶೇಖರ ಗೌಡ ಕೋರಿಯಾರು ಮತ್ತು ವಸಂತ ನೇಕಾರ ಮುಂಡೆವು ಲೆಕ್ಕಪರಿಶೋಧಕರಾಗಿ ಶ್ರೀ ಲಿಂಗಪ್ಪ ಗೌಡ ಬೆರ್ಕೆ ಮತ್ತು ಹೇಮಂತ ದೇಂತ್ಯಾರ್ ಬೊಟ್ಟು ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು
ಪ್ರಾರಂಭದಲ್ಲಿ ಶ್ರೀ ಲಿಂಗಪ್ಪ ಗೌಡ ಬೆರ್ಕೆ ಸ್ವಾಗತಿಸಿ ಕೊನೆಯಲ್ಲಿ ಶ್ರೀ ಹೇಮಂತ ದೆಂತ್ಯಾರು ಬೊಟ್ಟು ವಂದಿಸಿದರು ಕಾರ್ಯದರ್ಶಿ ಶ್ರೀ ಮನೋಜ್ ಕುಮಾರ್ ಕಜೆ ಯವರು ಲೆಕ್ಕಪತ್ರ ಮಂಡಿಸಿದರು.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ : ಅಧ್ಯಕ್ಷರಾಗಿ ಇಸ್ಮಾಯಿಲ್ ಸನಾ, ಕಾರ್ಯದರ್ಶಿಯಾಗಿ ಸಾಹುಲ್ ಹಮೀದ್ ಪುನರಾಯ್ಕೆ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

Suddi Udaya

ಎಸ್.ಎಸ್.ಎಫ್ ಬೆಳ್ತಂಗಡಿ ಡಿವಿಷನ್ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya
error: Content is protected !!