July 23, 2026
ಆಯ್ಕೆ

ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಅಧ್ಯಕ್ಷರಾಗಿ ರೋಹಿತಾಶ್ವ

ಬೆಳ್ತಂಗಡಿ :ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಮಹಾಸಭೆಯು ಭಜನಾ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಸಮಿತಿಯೊಂದನ್ನು ರಚಿಸಲಾಯಿತು.
ಗೌರವಾಧ್ಯಕ್ಷರಾಗಿ ಶ್ರೀ ವಿಶ್ವನಾಥ ಗೌಡ ಬಚ್ಚಿರೆದಡಿ ಅಧ್ಯಕ್ಷರಾಗಿ ಶ್ರೀ ರೋಹಿತಾಶ್ವ ಉಮಿಯ ದರ್ಖಾಸ್ ಉಪಾಧ್ಯಕ್ಷರಾಗಿ ಶ್ರೀ ಸುಂದರ ಗೌಡ ಕಜೆ ಮತ್ತು ಶ್ರೀ ರಮೇಶ ಗೌಡ ಮಾವಿನಕಟ್ಟೆ, ಕಾರ್ಯದರ್ಶಿಯಾಗಿ ಶ್ರೀ ಓಬಯ್ಯ ನಾಯ್ಕ ಆದರ್ಶನಗರ ಜೊತೆ ಕಾರ್ಯದರ್ಶಿಗಳಾಗಿ ಶ್ರೀ ಅಶೋಕ ಪೂಜಾರಿ ಕುಇಿಮೇರು ಮತ್ತು ಶ್ರೀ ಜಿತೇಶ್ ಪೂಜಾರಿ ಸಾಂತ್ಯೋಡಿ ಕೋಶಾಧಿಕಾರಿಯಾಗಿ ಶ್ರೀ ಬಾಲಕೃಷ್ಣ ಸಾಲ್ಯಾನ್ ಆದರ್ಶನಗರ ಗೌರವ ಸಲಹೆಗಾರರುಗಳಾಗಿ ಶ್ರೀ ಪ್ರಚಂಡಬಾನು ಭಟ್ ಪಾಂಬೆಲು ಮತ್ತು ಶ್ರೀ ಪಿ ಚಂದ್ರಶೇಖರ ಸಾಲ್ಯಾನ್ ಸಲಹೆಗಾರರುಗಳಾಗಿ ಶ್ರೀ ಶೇಖರ ಗೌಡ ಕೋರಿಯಾರು ಮತ್ತು ವಸಂತ ನೇಕಾರ ಮುಂಡೆವು ಲೆಕ್ಕಪರಿಶೋಧಕರಾಗಿ ಶ್ರೀ ಲಿಂಗಪ್ಪ ಗೌಡ ಬೆರ್ಕೆ ಮತ್ತು ಹೇಮಂತ ದೇಂತ್ಯಾರ್ ಬೊಟ್ಟು ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು
ಪ್ರಾರಂಭದಲ್ಲಿ ಶ್ರೀ ಲಿಂಗಪ್ಪ ಗೌಡ ಬೆರ್ಕೆ ಸ್ವಾಗತಿಸಿ ಕೊನೆಯಲ್ಲಿ ಶ್ರೀ ಹೇಮಂತ ದೆಂತ್ಯಾರು ಬೊಟ್ಟು ವಂದಿಸಿದರು ಕಾರ್ಯದರ್ಶಿ ಶ್ರೀ ಮನೋಜ್ ಕುಮಾರ್ ಕಜೆ ಯವರು ಲೆಕ್ಕಪತ್ರ ಮಂಡಿಸಿದರು.

Related posts

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಸಂಚಾಲಕರಾಗಿ ಜಯರಾಮ ಭಂಡಾರಿ ಹಾಗೂ ಸಹ ಸಂಚಾಲಕರಾಗಿ ಕಿರಣ್ ಕುಮಾರ್ ಶೆಟ್ಟಿ : ನಾಮ ನಿರ್ದೇಶನ ನಿರ್ದೇಶಕರಾಗಿ ಜಯಂತ ಶೆಟ್ಟಿ ಹಾಗೂ ಅಜಿತ್ ಜಿ. ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಆಯ್ಕೆ

Suddi Udaya

ಪದ್ಮುಂಜ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಮುಗೆರೋಡಿ, ಉಪಾಧ್ಯಕ್ಷರಾಗಿ ಗೀತಾ ಶೆಟ್ಟಿ ಆಯ್ಕೆ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪ್ರಶಸ್ತಿ ಪಡೆದು ವಿಭಾಗಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya
error: Content is protected !!