30.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆ

ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಅಧ್ಯಕ್ಷರಾಗಿ ರೋಹಿತಾಶ್ವ

ಬೆಳ್ತಂಗಡಿ :ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಮಹಾಸಭೆಯು ಭಜನಾ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮುಂದಿನ ಅವಧಿಗೆ ನೂತನ ಸಮಿತಿಯೊಂದನ್ನು ರಚಿಸಲಾಯಿತು.
ಗೌರವಾಧ್ಯಕ್ಷರಾಗಿ ಶ್ರೀ ವಿಶ್ವನಾಥ ಗೌಡ ಬಚ್ಚಿರೆದಡಿ ಅಧ್ಯಕ್ಷರಾಗಿ ಶ್ರೀ ರೋಹಿತಾಶ್ವ ಉಮಿಯ ದರ್ಖಾಸ್ ಉಪಾಧ್ಯಕ್ಷರಾಗಿ ಶ್ರೀ ಸುಂದರ ಗೌಡ ಕಜೆ ಮತ್ತು ಶ್ರೀ ರಮೇಶ ಗೌಡ ಮಾವಿನಕಟ್ಟೆ, ಕಾರ್ಯದರ್ಶಿಯಾಗಿ ಶ್ರೀ ಓಬಯ್ಯ ನಾಯ್ಕ ಆದರ್ಶನಗರ ಜೊತೆ ಕಾರ್ಯದರ್ಶಿಗಳಾಗಿ ಶ್ರೀ ಅಶೋಕ ಪೂಜಾರಿ ಕುಇಿಮೇರು ಮತ್ತು ಶ್ರೀ ಜಿತೇಶ್ ಪೂಜಾರಿ ಸಾಂತ್ಯೋಡಿ ಕೋಶಾಧಿಕಾರಿಯಾಗಿ ಶ್ರೀ ಬಾಲಕೃಷ್ಣ ಸಾಲ್ಯಾನ್ ಆದರ್ಶನಗರ ಗೌರವ ಸಲಹೆಗಾರರುಗಳಾಗಿ ಶ್ರೀ ಪ್ರಚಂಡಬಾನು ಭಟ್ ಪಾಂಬೆಲು ಮತ್ತು ಶ್ರೀ ಪಿ ಚಂದ್ರಶೇಖರ ಸಾಲ್ಯಾನ್ ಸಲಹೆಗಾರರುಗಳಾಗಿ ಶ್ರೀ ಶೇಖರ ಗೌಡ ಕೋರಿಯಾರು ಮತ್ತು ವಸಂತ ನೇಕಾರ ಮುಂಡೆವು ಲೆಕ್ಕಪರಿಶೋಧಕರಾಗಿ ಶ್ರೀ ಲಿಂಗಪ್ಪ ಗೌಡ ಬೆರ್ಕೆ ಮತ್ತು ಹೇಮಂತ ದೇಂತ್ಯಾರ್ ಬೊಟ್ಟು ಹಾಗೂ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು
ಪ್ರಾರಂಭದಲ್ಲಿ ಶ್ರೀ ಲಿಂಗಪ್ಪ ಗೌಡ ಬೆರ್ಕೆ ಸ್ವಾಗತಿಸಿ ಕೊನೆಯಲ್ಲಿ ಶ್ರೀ ಹೇಮಂತ ದೆಂತ್ಯಾರು ಬೊಟ್ಟು ವಂದಿಸಿದರು ಕಾರ್ಯದರ್ಶಿ ಶ್ರೀ ಮನೋಜ್ ಕುಮಾರ್ ಕಜೆ ಯವರು ಲೆಕ್ಕಪತ್ರ ಮಂಡಿಸಿದರು.

Related posts

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಲೋಕಸಭಾ ಸಚೇತಕರಾಗಿ ಆಯ್ಕೆಯಾದ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya
error: Content is protected !!