July 23, 2026
ಧಾರ್ಮಿಕ

ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೋಂಪಿ ಉದ್ಯಾಪನಾ

ಬೆಳ್ತಂಗಡಿ: ಅಳದಂಗಡಿಯ ಗುಣವಂತನಿಲಯದ ಶಾಂತಲಾ ಮಿತ್ರ ಸೇನ ಜೈನ್, ಧರ್ಮಸ್ಥಳದ ಅರುಣಾ ವೀರು ಶೆಟ್ಟಿ ಮತ್ತು ಸೌಮ್ಯ ಸುಭಾಶ್ ಅವರಿಂದ ನೋಂಪಿ ಉದ್ಯಾಪನಾ ಸಮಾರಂಭ ಶುಕ್ರವಾರ ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನಡೆಯಿತು.
ಪುರೋಹಿತರಾದ ಶಿಶಿರ ಇಂದ್ರ, ಶ್ರೀಕೀರ್ತಿ, ಶ್ರೀಪಾಲ ಮತ್ತು ಪಾರ್ಶ್ವನಾಥ ಪೂಜಾ ವಿಧಿ-ವಿಧಾನಗಳಲ್ಲಿ ಸಹಕರಿಸಿದರು.
ಸೌಮ್ಯಸುಭಾಶ್ ಮತ್ತು ಶಿಶಿರ ಇಂದ್ರರ ಪೂಜಾ ಮಂತ್ರ ಪಠಣ ಹಾಗೂ ಸುಶ್ರಾವ್ಯ ಜಿನಭಕ್ತಿಗೀತೆಗಳ ಗಾಯನ ಸಮಾರಂಭಕ್ಕೆ ವಿಶೇಷ ಮೆರುಗನ್ನು ನೀಡಿತು.
ಹೇಮಾವತಿ ವಿ. ಹೆಗ್ಗಡೆಯವರು ಮತ್ತು ಸೋನಿಯಾವರ್ಮ ಉಪಸ್ಥಿತರಿದ್ದರು.
“ನಂದೀಶ್ವರ ಭಕ್ತಿ ಹಾಗೂ ಉದ್ಯಾಪನಾ ಪೂಜಾವಿಧಾನ” ಎಂಬ ಕೃತಿಯನ್ನು ಶಾಸ್ತ್ರದಾನವಾಗಿ ಎಲ್ಲರಿಗೂ ವಿತರಿಸಲಾಯಿತು.
ಅಳದಂಗಡಿಯ ಮಿತ್ರಸೇನ ಜೈನ್, ಧರ್ಮಸ್ಥಳದ ವೀರು ಶೆಟ್ಟಿ ಮತ್ತು ಸುಭಾಷ್ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದು, ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

Related posts

ಮದ್ದಡ್ಕ : ತಾಯಿ ರಕ್ತೇಶ್ವರಿ ಹಾಗೂ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಗುರುವಾಯನಕೆರೆ ಗೆಳೆಯರ ಬಳಗ: 34ನೇ ವರ್ಷದ ಶ್ರೀ ಶಾರದ ಪೂಜೋತ್ಸವ

Suddi Udaya
error: Content is protected !!