25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತ

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಮೃತ್ಯು

ತಣ್ಣೀರು ಪಂತ :ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ತುರ್ಕಲಿಕೆ ಎಂಬಲ್ಲಿ ಜುಲೈ 20ರಂದು ನಡೆದಿದ್ದು ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಮಯ ಮೃತಪಟ್ಟಿದ್ದಾರೆ
ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಳಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿ
ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

Related posts

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

Suddi Udaya

ಸೋಮಂತಡ್ಕ ಟಿಪ್ಪರ್ ಪಲ್ಟಿ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ಬಳಿ ಗಾಳಿ ಮಳೆಗೆ ಬಿದ್ದ ಮರಗಳು ಗ್ರಾಮಸ್ಥರ ಸಹಕಾರದಿಂದ ತೆರವು ಕಾರ್ಯ

Suddi Udaya

ರೆಖ್ಯ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ನಡುವೆ ಅಪಘಾತ

Suddi Udaya
error: Content is protected !!