September 6, 2026
ಅಪಘಾತ

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಮೃತ್ಯು

ತಣ್ಣೀರು ಪಂತ :ಬಾರ್ಯ ಪರಿಸರದ ನಿವಾಸಿಗಳಾದ ಶಿವಾನಂದ ಹಾಗೂ ಅವರ ಸಹೋದರ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆ ಕಡೆ ಬೈಕ್ ನಲ್ಲಿ ತೆರಳುವಾಗ ಎದುರುಗಡೆಯಿಂದ ಬಂದ ಬೈಕ್ ಗಳ ಮುಖಾಮುಖಿ ಡಿಕ್ಕಿ ತುರ್ಕಲಿಕೆ ಎಂಬಲ್ಲಿ ಜುಲೈ 20ರಂದು ನಡೆದಿದ್ದು ಪರಿಣಾಮ ಶಿವಾನಂದ ಎಂಬವರು ರಸ್ತೆಗೆಸೆಯಲ್ಪಟ್ಟು ಗಂಭೀರ ಸ್ವರೂಪದ ಗಾಯಗಳಾಗಿತ್ತು ಕೂಡಲೇ ಆಸ್ಪತ್ರೆಗೆ ತೆರಳುವ ಸಮಯ ಮೃತಪಟ್ಟಿದ್ದಾರೆ
ಘಟನೆಯಿಂದ ನಾಲ್ವರು ಗಾಯಗೊಂಡಿದ್ದು ಇವರಲ್ಲಿ ಮೂರು ಜನರ ಸ್ಥಿತಿ ಗಂಭೀರವಾಗಿದೆ ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಳಿಸಲಾಗಿದೆ,ಉಪ್ಪಿನಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಮಹಜರು ನಡೆಸಿ
ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

Related posts

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಬಂಗೇರಕಟ್ಟೆ: ಆಕಸ್ಮಿಕ ಬೆಂಕಿ

Suddi Udaya

ಕೊಯ್ಯೂರು: ಬೈಕ್ ಮುಖಾಮುಖಿ ಡಿಕ್ಕಿ: ಶಾಲಾ ಶಿಕ್ಷಕನಿಗೆ ಗಂಭೀರ ಗಾಯ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಗೇರುಕಟ್ಟೆ: ಕಾರು-ಬೈಕ್ ಡಿಕ್ಕಿ, ಬೈಕ್ ಸವಾರನಿಗೆ ಗಾಯ

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya
error: Content is protected !!