25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಕರ್ನಾಟಕ ರಾಜ್ಯಾದ್ಯಂತಶಾಲೆಗಳಮೈದಾನಗಳಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ, ಮೊಸರು ಕುಡಿಕೆ ಸಹಿತ ಹಿಂದೂ ಹಬ್ಬಗಳ ಆಚರಣೆಗೆ* ಕೋಮು ದ್ವೇಷ ಮನಸ್ಥಿತಿಯ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಅಡ್ಡಗಾಲು ಹಾಕಿರುವುದನ್ನು ಖಂಡಿಸಿ
ನಾಳೆ 22 ಜುಲೈ 2024 ಸೋಮವಾರದಂದು ಬೆಳಿಗ್ಗೆ 10ಗಂಟೆಗೆ ಬೆಳ್ತಂಗಡಿ ಮಿನಿ ವಿಧಾನಸೌಧ ಮುಂಭಾಗದಲ್ಲಿ
ಭಜನೆಯ ಮೂಲಕ ಪ್ರತಿಭಟನೆ
ನಡೆಯಲಿದೆ.

Related posts

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಕಳಿಯ : ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಾವಿನಕಾಯಿಯನ್ನು ಹೋಲುವ ಕೋಳಿ ಮೊಟ್ಟೆ

Suddi Udaya

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya
error: Content is protected !!