September 6, 2026
ತಾಲೂಕು ಸುದ್ದಿ

ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

ವೇಣೂರು :ವೇಣೂರು ನೂತನ ಒಕ್ಕೂಟದ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ವೇಣೂರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ವನ್ನು ವೇಣೂರು ವಲಯದಲ್ಲಿ ಆಯೋಜಿಸಲಾಯಿತು ಜಿಲ್ಲಾ ನಿರ್ದೇಶಕರಾದ ಶ್ರೀ ಮಹಾಬಲ ಕುಲಾಲ್ ಕಾರ್ಯಕ್ರಮಗಳನ್ನ ಸಂಘಟಿಸುವಲ್ಲಿ ಪದಾಧಿಕಾರಿಗಳ ಪಾತ್ರದ ಕುರಿತು ತರಬೇತಿಯನ್ನ ನೀಡಿದರು
ನಾಯಕತ್ವ ವನ್ನ ವಹಿಸಿ ಕೊಂಡವರು ಸಮಾಜಮುಖಿ ಯಾಗಿ ಕೆಲಸ ಮಾಡಬೇಕು ಪದಾಧಿಕಾರಿಗಳು ಎಲೆಕ್ಷನ್ ಮೂಲಕ ಆಯ್ಕೆಯಾದವರು ಅಲ್ಲ ಬದಲಾಗಿ ಜನರ ಮೂಲಕ ಸೆಲೆಕ್ಷನ್ ಆಯ್ಕೆಯಾಗಿದ್ದಾರೆ ಸ್ವ ಇಚ್ಛೆಯಿಂದ ಆಯ್ಕೆಯಾದ ಬಳಿಕ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ನಿಯಮದ ಡಿಯಲ್ಲಿ ಜನರಿಗೆ ಸೇವೆ ನೀಡಬೇಕು ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಶ್ರೀ ಸುರೇಶ್ ಮೊಯ್ಲಿ ಯವರು ಹೇಳಿದರು ಅವರು ನಾಯಕತ್ವ ಹಾಗೂ ಸಂವಹನ ಕುರಿತಾಗಿ ತರಬೇತಿಯನ್ನು ಉದ್ದೇಶಿಸಿ ಮಾತನಾಡಿದರು ನಿಕಟ ಪೂರ್ವ ವಲಯ ಅಧ್ಯಕ್ಷರಾದ ಜಯಶಂಕರ್ ಹೆಗ್ಡೆ ತರಬೇತಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು
ಒಕ್ಕೂಟ ಸಭೆ ನಡೆಸುವ ವಿಧಾನ ಹಾಗು ಜವಾಬ್ದಾರಿಗಳ ಕುರಿತು ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿಯವರು ತರಬೇತಿ ನೀಡಿದರು ವೇಣೂರು ವಲಯದ ನೂತನ ಒಕ್ಕೂಟದ ವಲಯ ಅಧ್ಯಕ್ಷರಾಗಿ ಬಜಿರೆ ಒಕ್ಕೂಟದ ಅಧ್ಯಕ್ಷರಾದ ಗಿರೀಶ್ ರವರು ಆಯ್ಕೆಯಾದರು ವಲಯ ಮೇಲ್ವಿಚಾರಕ ರಾದ ಶ್ರೀಮತಿ ಶಾಲಿನಿ ಕಾರ್ಯಕ್ರಮವನ್ನ ನಿರ್ವಹಿಸಿದರು ಮುಡುಕೊಡಿ ಸೇವಾ ಪ್ರತಿನಿಧಿ ಸುನೀತ ಸ್ವಾಗತಿಸಿದರು

Related posts

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya

ಕಳಿಯ: ಪೇರಾಜೆ ನಿವಾಸಿ ನಾಗಮ್ಮ ನಿಧನ

Suddi Udaya

ನೈತಿಕ ಮೌಲ್ಯಾಧಾರಿತ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರ 58ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಂಭ್ರಮ: ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಉಪಸ್ಥಿತಿ- ಪುಸ್ತಕ ಬಿಡುಗಡೆ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya
error: Content is protected !!